ಸಂಸತ್‍ನಲ್ಲಿ ಇಂದೂ ಪ್ರತಿಧ್ವನಿಸಿದ ರಾಹುಲ್‍ ವಿವಾದಿತ ಹೇಳಿಕೆ

ನವದೆಹಲಿ,ಮಾ.14- ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ರಾಹುಲ್‍ಗಾಂಧಿ ಲಂಡನ್‍ನಲ್ಲಿ ನೀಡಿದ್ದ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಂತ್‍ನ ಉಭಯ ಸದನಗಳಲ್ಲಿ ಆಡಳಿತ ಪಕ್ಷದ ಸದಸ್ಯರೇ ಗದ್ದಲ, ಕೋಲಾಹಲ ಸೃಷ್ಟಿಸಿದ್ದರಿಂದ ಇಂದೂ ಕೂಡ ಯಾವುದೇ ಕಲಾಪ ನಡೆಯದೆ ಬೋಜನ ವಿರಾಮಕ್ಕೆ ಅಧಿವೇಶನ ಮುಂದೂಡಿಕೆಯಾಗಿದೆ. ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ನಿನ್ನೆಯಂತೆ ಇಂದೂ ಕೂಡ ಭಾರೀ ಕೋಲಾಹಲ ಸೃಷ್ಟಿಯಾಗಿದೆ. ಬಿಜೆಪಿ ರಾಹುಲ್‍ಗಾಂಧಿ ಸದನಕ್ಕೆ ಬರಬೇಕು ಮತ್ತು ತಮ್ಮ ಹೇಳಿಕೆಗಾಗಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದೆ. ರಾಜ್ಯಸಭೆಯಲ್ಲಿ ಸಭಾನಾಯಕ ಮತ್ತು ಕೇಂದ್ರ ಸಚಿವ […]