ಸಚಿವರಾಗೋ ಆಸೆಯಿಂದ ಬಿಜೆಪಿ ಸೇರಿದ್ದ ಪುಟ್ಟಣ್ಣ : NRR ಬಹಿರಂಗ ಪತ್ರ

ಬೆಂಗಳೂರು,ಮಾ.15- ಕೇವಲ ಸಚಿವರಾಗುವ ಉದ್ದೇಶದಿಂದ ಮಾತ್ರ ನೀವು ಬಿಜೆಪಿ ಪಕ್ಷಕ್ಕೆ ಸೇರಿದ್ದಿರಾ ಎಂಬುದು ಇದೀಗ ಬಹಿರಂಗವಾಗಿದೆ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಮಾಜಿ ಶಾಸಕ ಪುಟ್ಟಣ್ಣ ಅವರಿಗೆ ಪತ್ರ ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ಇತ್ತಿಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಮುಂದಾಗಿರುವ ಸಂದರ್ಭದಲ್ಲೇ ರಮೇಶ್ […]