ಮೋದಿ ವಿರುದ್ಧ ಹೇಳಿಕೆ : ಕಾಂಗ್ರೆಸ್ನ ರಾಜಾ ಪಟೇರಿಯಾ ಬಂಧನ

ದಮೋಹ್ (ಮಧ್ಯಪ್ರದೇಶ)ಡಿ.13- ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪವಾಯಿಯಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.ವಿಶೇಷ ಪೊಲೀಸ್ ತಂಡ ಇಂದು ಬೆಳಿಗ್ಗೆ 5.30 ರ ಸುಮಾರಿಗೆ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಪಟೇರಿಯಾ ಅವರ ನಿವಾಸಕ್ಕೆ ಹೋಗಿ ಅವರನ್ನು ಬಂಧಿಸಿದ್ದಾರೆ. ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಗಿಲಲ್ಲಿ […]