ಗಡಿಯಲ್ಲಿ ಒಳನುಸುಳಲೆತ್ನಿಸಿದ ಪಾಕ್ ಉಗ್ರರ ವಿಫಲ ಯತ್ನ

ಜಮ್ಮು, ಆ.23 – ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲಾಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕರ ಗುಂಪಿನ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಮಧ್ಯರಾತ್ರಿ ನೌಶೇರಾ ಸೆಕ್ಟರ್‍ನಲ್ಲಿ ನುಸುಳುಕೋರರ ಚಲನವಲನ ಕಂಡುಬಂದಿದ್ದು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ರಕ್ಷಣಾಪಡೆ ವಕ್ತಾರರು ತಿಳಿಸಿದ್ದಾರೆ. ಭಯೋತ್ಪಾದಕರ ಗುಂಪು ಗಡಿಯಾಚೆಯಿಂದ ಕತ್ತಲೆಯಲ್ಲಿ ಹೊದಿಕೆ ಮುಚ್ಚಿಕೊಂಡು ನೌಶೇರಾದ ಲಾಮ್ನ ಪುಖಾನಿರ್ ಗ್ರಾಮಕ್ಕೆ ನುಸುಳಲು ಪ್ರಯತ್ನಿಸಿತು. ರಾತ್ರಿ 10 ಗಂಟೆ ವೇಳೆ ಭಯೋತ್ಪಾದಕನೊಬ್ಬ ನೆಲಬಾಂಬ್ […]

ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ಮೂವರು ಯೋಧರು ಹುತಾತ್ಮ

ಜಮ್ಮು, ಆ.11-ಕಾಶ್ಮೀರದ ರಜೌರಿ ಜಿಲ್ಲೆಯ ಪರ್ಗಲ್ ಸೇನಾ ಶಿಬಿರದ ಮೇಲೆ ಇಂದು ಮುಂಜಾನೆ ಆತ್ಮಾಹುತಿ ಭಯೋತ್ಪಾದಕರ ಗುಂಪು ದಾಳಿ ನಡೆಸಿ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.ಕ್ಷಿಪ್ರ ಕಾರ್ಯಾಚರನೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಶಸ್ತ್ರ ಸಜ್ಜಿತ ಭಯೋತ್ಪಾದಕರು ಮೂದಲು ಸೇನಾ ಶಿಬಿರದ ಬೇಲಿಯನ್ನು ದಾಟಲು ಪ್ರಯತ್ನಿಸಿದಾಗ ಎಚ್ಚೆತ ಕಾವಲುಗಾರ ಯೋಧ ಎಚ್ಚರಿಸಿ ಪ್ರತಿರೋಧಿಸಿದ್ದಾನೆ. ಈ ನಡುವೆ ಭಯೋತ್ಪಾದಕರ ಗುಂಡು ಹಾರಿಸಿದ್ದಾರೆ ನಂತರ ಗುಂಡಿನ ಚಕಮಕಿ ನಡೆಯಿತು ಎಂದು ಹೆಚ್ಚುವರಿ […]