ನಡುರಸ್ತೆಯಲ್ಲೇ ಅತ್ತೆಯನ್ನು ಕೊಂದ ಅಳಿಯ

ಕನಕಪುರ, ನ.8- ನಡು ರಸ್ತೆಯಲ್ಲೇ ಅತ್ತೆಯನ್ನು ಅಳಿಯನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಟ್ಟೆಗೌಡನ ದೊಡ್ಡಿ ನಿವಾಸಿ ರತ್ನಮ್ಮ (46) ಕೊಲೆಯಾಗಿರುವ ದುರ್ದೈವಿ. ರತ್ನಮ್ಮ ಅವರು ತಮ್ಮ ಮಗಳು ಮಾನಸಳನ್ನು ಸುಕ್ಕಿ ಎಂಬಾತನೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಸುಕ್ಕಿ ಸರಿಯಾಗಿ ಮಗಳನ್ನು ನೋಡಿಕೊಳ್ಳು ತ್ತಿರಲಿಲ್ಲ. ಈ ವಿಚಾರವಾಗಿ ಹಲವಾರು ಬಾರಿ ಅಳಿಯನಿಗೆ ಬುದ್ಧಿವಾದ ಹೇಳಿದ್ದರೂ, ಕೇಳಿರಲಿಲ್ಲ. ಈ ವಿಚಾರಕ್ಕೆ ಮಾನಸ ಬೇಸರಗೊಂಡು ಗಂಡನ ಮನೆಯಿಂದ ವಾಪಸ್ ತವರಿಗೆ ಬಂದು […]