ಏಷ್ಯಾ ಕಪ್ ಪಂದ್ಯದ ಭವಿಷ್ಯ ಬಿಸಿಸಿಐ ನಿರ್ಧರಿಸಲಿದೆ ; ರೋಹಿತ್

ನವದೆಹಲಿ,ಅ.22- ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ತಂಡ ಭಾಗವಹಿಸುವ ಬಗ್ಗೆ ಬಿಸಿಸಿಐ ನಿರ್ಧರಿಸಲಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಅಭಿಪ್ರಾಯಪಟ್ಟಿದ್ದಾರೆ. ಸಧ್ಯ ನಾವು ಟಿ-20 ವಿಶ್ವಕಪ್ ಬಗ್ಗೆ ಮಾತ್ರ ತಲೆಕೆಡಿಸಿಕೊಂಡಿದ್ದೇವೆ. ನಮಗೆ ಮೊದಲು ಕಪ್ ಗೆಲ್ಲುವುದು ಮುಖ್ಯ ಇತರ ಪಂದ್ಯಗಳ ಬಗ್ಗೆ ಬಿಸಿಸಿಐ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. 2023ರಲ್ಲಿ ಪಾಕ್‍ನಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಭಾಗವಹಿಸುತ್ತಿಲ್ಲ. ಒಂದು ವೇಳೆ ತಟಸ್ಥ ಸ್ಥಳದಲ್ಲಿ ಪಂದ್ಯ ನಡೆದರೆ […]

ಯಡಿಯೂರಪ್ಪ ಬದಲಾಗೋದು ಗೊತ್ತಿತ್ತು, ಬೊಮ್ಮಾಯಿ ಬಗ್ಗೆ ಗೊತ್ತಿಲ್ಲ : ಸಿದ್ದರಾಮಯ್ಯ

ಹುಬ್ಬಳ್ಳಿ,ಆ.10- ರಾಜ್ಯದಲ್ಲಿ ಮೂರನೇ ಸಿಎಂ ಆದರೂ ಬರಲಿ ನಾಲ್ಕನೇಯವರಾದರೂ ಬರಲಿ ನಮಗೇನು ಸಂಬಂಧವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಎಸ್‍ವೈ ಬದಲಾವಣೆ ಬಗ್ಗೆ ನಂಗೆ ಗೊತ್ತಿತ್ತು, ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ರಾಜ್ಯದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ನನಗರ ಮೊದಲೇ ಗೊತ್ತಿತ್ತು. ಆದರೆ ಬೊಮ್ಮಾಯಿಯವರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. ಮುಂಬರುವ ಚುನಾವಣೆಯಲ್ಲಿ ಬಾದಾಮಿಯಿಂದ ಸ್ರ್ಪಸೋ ಬಗ್ಗೆ ಇನ್ನೂ ನಿರ್ಧರಿಸಿಲ್ಲ.ಸುಮಾರು ಕಡೆ ಪಾದಯಾತ್ರೆಗೆ ಹೋಗಿದ್ದೇನೆ, ಅಲ್ಲೆಲ್ಲಾ […]