ಚಳಿಯಲ್ಲೂ ರಾಹುಲ್ ಟೀ ಶರ್ಟ್ ಧರಿಸೋದೇಕೆ..? ಇದರ ಹಿಂದಿದೆ ಮನಕಲಕುವ ಕಥೆ

ಚಂಡೀಗಢ,ಜ.10-ಹರಿದ ಬಟ್ಟೆಯಲ್ಲಿದ್ದ ಮೂವರು ಬಡ ಹೆಣ್ಣು ಮಕ್ಕಳನ್ನು ಕಂಡ ನಂತರ ನಾನು ಚಳಿಯಲ್ಲೂ ಟೀ ಶರ್ಟ್ ಧರಿಸಲು ಕಾರಣ ಎಂದು ರಾಹುಲ್ಗಾಂಧಿ ಬಹಿರಂಗಪಡಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯುದ್ದಕ್ಕೂ ಅವರು ಟೀ ಶರ್ಟ್ ಧರಿಸಿ ಗಮನ ಸೆಳೆದಿದ್ದರು. ಯಾತ್ರೆ ಮೈ ಕೊರೆಯುವ ಉತ್ತರಭಾರತಕ್ಕೆ ಆಗಮಿಸಿದಾಗಲೂ ಅವರು ಟೀ ಶರ್ಟ್ ಬಿಟ್ಟು ಬೇರೆ ಬಟ್ಟೆ ಧರಿಸಿರಲಿಲ್ಲ. ಇದನ್ನು ಕಂಡ ಮಾಧ್ಯಮದವರು ನೀವು ಮೈ ಕೊರೆಯುವ ಚಳಿಯಲ್ಲೂ ಟೀ ಶರ್ಟ್ ಧರಿಸಲು ಕಾರಣವೇನು ಎಂದಾಗ ಅವರು ಸತ್ಯ ಬಾಯ್ಬಿಟ್ಟಿದ್ದಾರೆ. ಕೇರಳದಲ್ಲಿ ಒಂದು […]
ಮಿತಿ ಮೀರಿದ ರಿಯಲ್ ಎಸ್ಟೇಟ್ ದಂಧೆ : ಶಾಲೆ-ಕಾಲೇಜುಗಳಿಗೆ ಜಾಗದ ಕೊರತೆ

ಬೆಂಗಳೂರು, ನ.24- ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಮಾಫಿಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪರಿಣಾಮ ಭವಿಷ್ಯದಲ್ಲ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಮತ್ತು ಸರ್ಕಾರಿ ಕಚೇರಿಗಳನ್ನು ಕಟ್ಟಲು ಭೂಮಿ ಸಿಗುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ 10-12 ವರ್ಷಗಳಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಮತ್ತು ಇತರ ಮೂಲಸೌಕರ್ಯಗಳನ್ನುನಿರ್ಮಿಸಲು ಭೂಮಿ ಲಭ್ಯವಾಗುವುದು ಕಷ್ಟಕರವಾಗಲಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವ ಕಾರ್ಯಕ್ರಮದಲ್ಲಿ ಸಚಿವರು ಹಳ್ಳಿಯೊಂದರಲ್ಲಿ ಉಳಿದು ನಿವಾಸಿಗಳ […]
ಮೈಸೂರಿನಲ್ಲಿ ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯ ಭೀಕರ ಕೊಲೆ
ಮೈಸೂರು,ಆ.9- ಹಾಡಹಗಲೇ ಮನೆಯಲ್ಲಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಕಬ್ಬಿಣದ ರಾಡ್ನಿಂದ ಹೊಡೆದು ಕೃತ್ಯವೆಸಗಲಾಗಿದೆ. ಸಂಪತ್ ಕುಮಾರ್ (63) ಮೃತ ದುರ್ದೈವಿ. ಮನೆಗೆ ನುಗ್ಗಿ ಕೃತ್ಯವೆಸಗಿದ ಹಂತಕ ಪರಾರಿಯಾಗಿದ್ದಾನೆ. ಮೈಸೂರಿನ ಬೃಂದಾವನ ಬಡಾವಣೆಯ 1ನೆ ಹಂತದ ನಿವಾಸದಲ್ಲಿ ಘಟನೆ ನಡೆದಿದೆ. ಏಕಾಏಕಿ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಹತ್ಯೆ ಮಾಡಿದನೆಂದು ಮೃತನ ಪುತ್ರ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ರಿಯಲ್ ಎಸ್ಟೇಟ್ ಹಾಗೂ ಅಗರ್ಬತ್ತಿ ವಹಿವಾಟು ನಡೆಸುತ್ತಿದ್ದ ಸಂಪತ್ ಕುಮಾರ್ ಹತ್ಯೆಗೆ ನಿಖರ […]
ಬೆಂಗಳೂರು ಸೇರಿ ದೇಶದ ಹಲವೆಡೆ ರಿಯಲ್ ಎಸ್ಟೇಟ್ ಕಂಪೆನಿಗಳ ಮೇಲೆ ಐಟಿ ರೇಡ್
ನವದೆಹಲಿ,ಜು.12- ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ಸುಮಾರು 40 ಕಡೆ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಸುಮಾರು 400 ಕೋಟಿ ರೂ.ಗೂ ಅಧಿಕ ಮೌಲ್ಯದ ಆದಾಯ ಮೀರಿದ ಆಸ್ತಿಯನ್ನು ಪತ್ತೆಹಚ್ಚಿರುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಸೋಮವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 350 ಕೋಟಿ ರೂ. ನಗದು, 18.50 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಪತ್ತೆಹಚ್ಚಲಾಗಿದೆ. ದಾಳಿ ನಡೆಸಲಾದ ಸಂಸ್ಥೆಯ ಹೆಸರನ್ನು ಬಹಿರಂಗ ಪಡಿಸದ ಆದಾಯ […]