ದೆಹಲಿ ಸಿಎಂ ಕೇಜ್ರಿವಾಲ್ಗೆ ಕೊಲೆ ಬೆದರಿಕೆ

ನವದೆಹಲಿ,ಜ.31-ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಮಧ್ಯರಾತ್ರಿ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ ನಾನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಕರೆ ಮಾಡಿದ ವ್ಯಕ್ತಿ ಶೋಧ ಕಾರ್ಯಚರಣೆ ನಡೆಸಿ ಅಂತಿಮವಾಗಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಪಾಕ್ ಮಸೀದಿ ಸ್ಪೋಟದಲ್ಲಿ ಸತ್ತವರ ಸಂಖ್ಯೆ 80ಕ್ಕೆ ಏರಿಕೆ ಆದರೆ, ಕೊಲೆ ಬೆದರಿಕೆ […]
10.50 ಲಕ್ಷ ಕೋಟಿ ಹೂಡಿಕೆ ಪ್ರಸ್ತಾವನೆಗಳಿಗೆ ಒಡಿಶಾ ಸರ್ಕಾರ ಸಹಿ

ಭುವನೇಶ್ವರ್,ಡಿ.4- ಒಡಿಶಾ ಸರ್ಕಾರ ಇತ್ತೀಚೆಗೆ ನಡೆಸಿದ ಹೂಡಿಕೆದಾರರ ಸಮಾವೇಶದಲ್ಲಿ 10.50 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಸಹಿ ಹಾಕಲಾಗಿದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಕೋವಿಡೋತ್ತರದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಿಂದೆಂಗಿಂತಲೂ ಹೆಚ್ಚಿನ ಸಕಾರಾತ್ಮಕ ಪ್ರತಿಕ್ರಿಯೆಗಳ ಮೂಲಕ ಬಂಡವಾಲ ಹೂಡಿಕೆಯ ಪ್ರಸ್ತಾವನೆಗಳು ಚರ್ಚೆಯಾಗಿವೆ ಎಂದು ಅವರು ತಿಳಿಸಿದರು. ಹೂಡಿಕೆದಾರರ ಸಮಾವೇಶದ ಪಾಲುದಾರಿಕೆ ದೇಶಗಳಾಗಿದ್ದ ಜರ್ಮನಿ, ಜಪಾನ್, ನಾರ್ವೆಗೆ ಕೃತಜ್ಞತೆ ಸಲ್ಲಿಸಿದ ಅವರು, ಬಾಧ್ಯಸ್ಥ ಕಂಪನಿಗಳು ಶೀಘ್ರವಾಗಿಯೇ ಉದ್ಯಮಗಳನ್ನು ಆರಂಭಿಸುವ […]
ಕಾಂಗ್ರೆಸ್ ಟಿಕೆಟ್ಗೆ ಅರ್ಜಿ ಸಲ್ಲಿಕೆಯ ಗಡುವು ವಿಸ್ತರಣೆ

ಬೆಂಗಳೂರು,ನ.15- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿ ಫಾರಂ ಪಡೆಯುವ ಸಲುವಾಗಿ 500ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ 10 ದಿನಗಳಿಂದ ಸುಮಾರು 1100ಕ್ಕೂ ಹೆಚ್ಚು ಮಂದಿ 5 ಸಾವಿರ ರೂ. ಶುಲ್ಕ ಪಾವತಿಸಿ ಅರ್ಜಿಗಳನ್ನು ಖರೀದಿಸಿದ್ದಾರೆ. ಅವರಲ್ಲಿ 500 ಮಂದಿ ಠೇವಣಿ ಬಾಂಡ್ನೊಂದಿಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಸಿಸಿಯ ಈ ಬಾರಿ ಸ್ಪಷ್ಟ ನಿಯಮಾವಳಿ ರಚನೆಯಾಗಿದ್ದು, ಬಿ ಫಾರಂ ಪಡೆಯಬೇಕಾದರೆ ಎಷ್ಟೇ ಪ್ರಭಾವಿ ನಾಯಕರಾಗಿದ್ದರು ಅರ್ಜಿ ಸಲ್ಲಿಕೆ ಕಡ್ಡಾಯ ಎಂಬ ಷರತ್ತು ವಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ […]
ಚೀನಾ ಗಡಿಯಲ್ಲಿ ಯುದ್ಧ ಟ್ಯಾಂಕರ್ ಗಳನ್ನು ನಿಯೋಜಿಸಿದ ಭಾರತ
ನವದೆಹಲಿ,ಆ.27- ಚೀನಾ-ಭಾರತ ಗಡಿಭಾಗದಲ್ಲಿ ಭವಿಷ್ಯದ ಸವಾಲುಗಳನ್ನು ಎದುರಿಸಲು ಭಾರತ ಹಗುರವಾದ ಟ್ಯಾಂಕರ್ಗಳು, ಶಸ್ತ್ರಸಜ್ಜಿತ ಡ್ರೋಣ್ಗಳ ಸಮೂಹವನ್ನು ನಿಯೋಜಿಸಿದೆ. ಚೀನಾದಿಂದ ಭವಿಷ್ಯದಲ್ಲಿ ಬಲವಂತವಾಗಿ ಎದುರಾಗಬಹುದಾದ ಪರಿಸ್ಥಿತಿಯನ್ನು ನಿಭಾಯಿಸಲು ಭಾರತ, ಪ್ರಾಜೆಕ್ಟ್ ಜೋರ್ವಾರ್ ಶುರು ಮಾಡಿದೆ. ಸುಮಾರು 350ಕ್ಕೂ ಹೆಚ್ಚಿನ ದೇಶಿ ನಿರ್ಮಿತ ಹಗುರವಾದ ಟ್ಯಾಂಕರ್ಗಳನ್ನು ಗಡಿಭಾಗದಲ್ಲಿ ಸಜ್ಜುಗೊಳಿಸಲಾಗಿದೆ. ಇವು ಅತಿವೇಗವಾಗಿ ಚಲಿಸುವುದಲ್ಲದೆ ಸುಲಭವಾಗಿ ಮತ್ತು ಸಂಚಲನಾತ್ಮಕವಾಗಿ ಪರ್ವತಶ್ರೇಣಿಗಳಲ್ಲಿ ಕಾರ್ಯ ನಿರ್ವಹಿಸಬಲ್ಲವಾಗಿವೆ. ವಾಯುಮಾರ್ಗದಲ್ಲಿ ನಿಗಾವಹಿಸಲು ನವೋದ್ಯಮ ಸಂಸ್ಥೆಯೊಂದರ ಮೂಲಕ ಸಜ್ಜುಗೊಳಿಸಲಾದ ಶಸ್ತ್ರ ಸಜ್ಜಿತ ಡ್ರೋಣ್ಗಳನ್ನು ನಿಯೋಜಿಸಲಾಗಿದೆ. ಸ್ವಾಯತ್ತ ನಿಗಾವಣೆ ಮತ್ತು […]
ದುಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
ಚೆನ್ನೈ .ಅ 28-ದುಬೈಗೆ ತೆರಳುವ ಸಂದರ್ಭದಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಗೆ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದು ಕೆಲ ಕಾಲ ಆತಂಕದ ವಾತಾವರಣ ಸೃಷ್ಠಯಾದ ಘಟನೆ ಇಲ್ಲಿನಡೆದಿದೆ. ಪೊಲೀಸ್ ಕಂಟ್ರೋಲ್ ರೂಂಗೆ ಅನಾಮಧೇಯ ಕರೆ ಬಂದಿದ್ದು, ವಿಮಾನ ನಿಲ್ದಾಣದ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ. ತರುವಾಯ, ಸುಮಾರು 160 ಪ್ರಯಾಣಿಕರೊಂದಿಗೆ ಬೆಳಿಗ್ಗೆ 7.20 ಕ್ಕೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದೊಳಗೆ ಭದ್ರತಾ ಸಿಬ್ಬಂದಿ ಶೋಧ ನಡೆಸಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಅದು ಹುಸಿ ಎಂದು […]