ರಾಹುಲ್ ಗಾಂಧಿಯವರಿಗೆ ಕರ್ನಾಟಕ ಬಿಡುವ ಮುನ್ನ ಇಂಧನ ತುಂಬಿಸಿಕೊಳ್ಳಿ : ಬಿಜೆಪಿ ಟ್ವೀಟ್

ಬೆಂಗಳೂರು,ಅ.15- ಕರ್ನಾಟಕಕ್ಕೆ ವಿದಾಯ ಹೇಳುವ ಮುನ್ನ ರಾಹುಲ್ ಗಾಂಧಿಯವರಿಗೆ ಮತ್ತೊಮ್ಮೆ ಎಚ್ಚರಿಸುತ್ತಿದ್ದೇವೆ. ಮುಂದಿನ ಯಾತ್ರೆಗೆ ಇಲ್ಲಿಯೇ ಇಂಧನ ತುಂಬಿಸಿಕೊಳ್ಳಿ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಡೀಸೆಲ್ ದರ ಆಂಧ್ರಪ್ರದೇಶದಲ್ಲಿ 99.15 ರೂ, ತೆಲಂಗಾಣ 97.82 ರೂ. ರಾಜಸ್ಥಾನ 93.72 ಮತ್ತು ಕರ್ನಾಟಕ 87.94, ಬಿಜೆಪಿಯೇತರ ರಾಜ್ಯದಲ್ಲಿ ಬೆಲೆ ಏರಿಕೆ ಬಿಸಿ ತಾಗಬಹುದು ಎಂದು ಕುಹುಕವಾಡಿದೆ. ಇಂದಿರಾಗಾಂಧಿ ಮಂಗಳೂರಿನಲ್ಲಿ ಸ್ರ್ಪಧಿಸಿದಾಗ ಅವರ ಗೆಲುವಿನಲ್ಲಿ ಮೋಟಮ್ಮ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅದೇ ಮೋಟಮ್ಮ […]