ಫೆ.17ರಿಂದ ರಾಜ್ಯ ಒಕ್ಕಲಿಗರ ಸಂಘದ ಹೊಸ ಸದಸ್ಯತ್ವ ಪ್ರಾರಂಭ

ಬೆಂಗಳೂರು,ಫೆ.15- ಬಹು ನಿರೀಕ್ಷಿತ ರಾಜ್ಯ ಒಕ್ಕಲಿಗರ ಸಂಘದ ಹೊಸ ಸದಸ್ಯತ್ವಕ್ಕಾಗಿ ಆನ್ಲೈನ್ ಮತ್ತು ಆಫ್ ಲೈನ್ ವಿಧಾನಗಳ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.ಹೊಸ ಸದಸ್ಯತ್ವ ಅಭಿಯಾನ ಕೈಗೊಂಡಿದ್ದು, ಫೆ.17ರಿಂದ ಆಗಸ್ಟ್ 31ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಹೊಸ ಸದಸ್ಯತ್ವ ನೀಡುವಂತೆ ಸಮಾಜದವರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಸಂಘದ ಪದಾಕಾರಿಗಳು ಹಾಗೂ ನಿರ್ದೇಶಕರ ಸಹಕಾರದೊಂದಿಗೆ ಹೊಸ ಸದಸ್ಯತ್ವ ನೀಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಮತ್ತು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ತಿಳಿಸಿದ್ದಾರೆ. 18 ವರ್ಷ […]

ಆಸ್ತಿ ನೋಂದಣಿ ಏರಿಕೆ : ಪುಟಿದೆದ್ದ ರಿಯಲ್ ಎಸ್ಟೇಟ್

ಬೆಂಗಳೂರು,ಡಿ.6- ಕೋವಿಡ್ ಲಾಕ್‍ಡೌನ್‍ದಿಂದ ಮಂಕಾಗಿದ್ದ ಆಸ್ತಿ ನೋಂದಣಿ ಇದೀಗ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಹಣ ದುಬ್ಬರ, ದುಬಾರಿ ಬಡ್ಡಿದರ, ಅನಿಶ್ಚಿತತೆಯ ಹೊರತಾಗಿಯೂ ಪ್ರಸಕ್ತ 2022-23 ಸಾಲಿನಲ್ಲಿ ರಾಜ್ಯಾದ್ಯಂತ ಆಸ್ತಿ ಪತ್ರಗಳ ನೋಂದಣಿ ಪ್ರಮಾಣ ಗಣನೀಯ ಏರುಗತಿಯಲ್ಲಿದೆ. ಕೋವಿಡ್ ಎಫೆಕ್ಟ್: ಕೋವಿಡ್ ದಿಂದಾಗಿ ಎರಡು ವರ್ಷ ಭೂ ವಹಿವಾಟು ಪಾತಾಳಕ್ಕೆ ಇಳಿದಿತ್ತು. ಭೂಮಿ ಖರೀದಿ-ಮಾರಾಟ ವಹಿವಾಟು ಸಂಪೂರ್ಣ ನೆಲಕಚ್ಚಿತ್ತು. ಇದರಿಂದ ರಾಜ್ಯಾದ್ಯಂತ ಆಸ್ತಿ ಪತ್ರಗಳ ನೋಂದಣಿ ಪ್ರಕ್ರಿಯೆಯಲ್ಲಿ ಬಹುತೇಕ ಕುಸಿತ ಕಂಡಿತ್ತು. ಉಪ ನೋಂದಣಿ ಕಚೇರಿ: 2020-21ರಲ್ಲಿ […]