ಇನ್ಮುಂದೆ ಕೇವಲ 10 ನಿಮಿಷದೊಳಗೆ ಆಸ್ತಿ ನೋಂದಣಿ

ಬೆಂಗಳೂರು, ಮಾ.2-ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0ಜಾರಿಗೆ ತಂದಿದ್ದು, ಏಳರಿಂದ ಹತ್ತು ನಿಮಿಷಗಳಲ್ಲಿ ಆಸ್ತಿನೋಂದಣಿ ಮುಗಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾವೇರಿ 2.0ತಂತ್ರಾಂಶದ ಕುರಿತು ಮಾತನಾಡಿದ ಸಚಿವರು, ಈ ತಂತ್ರಾಂಶವಿನೂತನ, ನಾಗರೀಕ ಸ್ನೇಹಿಯಾಗಿದೆ. ಮಧ್ಯವರ್ತಿಗಳ ಹಾವಳಿ ಕಡಿಮೆ ಆಗಲಿದೆ. ವರ್ಷದೊಳಗೆ ಕೈಯಲ್ಲಿ ಅರ್ಜಿ ಹಾಕುವುದನ್ನು ತಪ್ಪಿಸಿ, ಆನ್ ಲೈನ್ ಮಾಡುತ್ತೇವೆ. ಎಲ್ಲಾ ಜಿಲ್ಲಾಗಳಲ್ಲಿ ಮೂರು ತಿಂಗಳಲ್ಲಿ ಎಲ್ಲಾ ಕಡೆ ಪ್ರಾರಂಭವಾಗಲಿದೆ. ಆಸ್ತಿ, ವಿವಾಹ ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ರೀತಿಯ ನೋಂದಣಿಗಳು ಆನ್ […]

ಹೊಸ ಮತದಾರರ ನೋಂದಣಿಗೆ ಡಿ.8 ರವರೆಗೆ ಅವಕಾಶ

ಬೆಂಗಳೂರು,ಡಿ.4- ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ವಿಕಲಚೇತನರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲಾಗುತ್ತಿದೆ. ಪಟ್ಟಿಯಲ್ಲಿ ನೋಂದಣಿಯಾಗದ ಅರ್ಹ ವಿಕಲಚೇತನರು ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 8 ರವರೆಗೆ ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕರಾದ ಬಿ.ಆರ್.ಮಮತಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2022ರ ಕಾರ್ಯಕ್ರಮದಲ್ಲಿ […]

ಆಂಧ್ರ ಬಸ್‌ಗೆ ಶಿವಮೊಗ್ಗದ ನೊಂದಣಿ ಸಂಖ್ಯೆ ಬಳಸಿ ವಂಚನೆ : ಖಾಸಗಿ ಬಸ್ ಜಪ್ತಿ

ಬೇಲೂರು,ಅ.19- ನೊಂದಣಿ ಸಂಖ್ಯೆ ಬದಲಾಯಿಸಿ ಪ್ರವಾಸಿಗರನ್ನು ಬೇಲೂರಿಗೆ ಕರೆತಂದಿದ್ದ ಖಾಸಗಿ ಬಸನ್ನು ಸಕಲೇಶಪುರದ ಸಹಾಯಕ ಪ್ರಾದೇಶಿಕ ಮೋಟಾರು ವಾಹನ ನಿರೀಕ್ಷಕ ಪದ್ಮನಾಭನ್ ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶದ ನೊಂದಣಿ ಸಂಖ್ಯೆ ಹೊಂದಿರುವ ಖಾಸಗಿ ಬಸ್ಸಿಗೆ ಶಿವಮೊಗ್ಗದ ನೊಂದಣಿ ಸಂಖ್ಯೆ ಹಾಕಿಕೊಂಡು ಬಳ್ಳಾರಿಯಿಂದ ಪ್ರವಾಸಿಗರನ್ನು ಬೇಲೂರು ದೇಗುಲ ವೀಕ್ಷಣೆಗೆ ಕರೆತಂದು ಇನ್ನೇನು ಪ್ರವಾಸಿಗರನ್ನು ಬಸ್ಸಿಗೆ ಹತ್ತಿಸಿಕೊಂಡು ಹಯೊರಡಬೇಕು ಎನ್ನುವಷ್ಟರಲ್ಲಿ ಅಲ್ಲಿಗೆ ಆಗಮಿಸಿದ ಸಕಲೇಶಪುರದ ಸಹಾಯಕ ಪ್ರಾದೇಶಿಕ ಮೋಟಾರು ವಾಹನ ನಿರೀಕ್ಷಕ ಪದ್ಬನಾಭನ್ ದೇಗುಲ ಸಮೀಪ ವಾಹನಗಳನ್ನು ವೀಕ್ಷಿಸಿ ಅನುಮಾನಗೊಂಡು ದಾಖಲೆಗಳನ್ನು […]