ಸಂಕಷ್ಟದಲ್ಲಿರುವ ಶ್ರೀಲಂಕಾ ನೆರವಿಗೆ ಭಾರತ ಬದ್ಧ ; ಜೈಶಂಕರ್

ನವದೆಹಲಿ,ಮಾ.18-ಸಂಕಷ್ಟದಲ್ಲಿರುವ ನೆರೆಹೊರೆ ದೇಶಗಳ ನೆರವಿಗೆ ಭಾರತ ಸದಾ ಮುಂದಿರುತ್ತದೆ ಎಂದು ವಿದೇಶಾಂಗ ಸಚಿವ ಜೈ ಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿಯಲ್ಲಿ ನಡೆದ ದಿ ಎಕ್ಸಿಬಿಷನ್ ಆಫ್ ಶ್ರೀಲಂಕಾದ ಆರ್ಕಿಟೆಕ್ಟ್ ‘ಜೆಫ್ರಿ ಬಾವಾ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಕ್ತವು ನೀರಿಗಿಂತ ದಪ್ಪಗಿರುತ್ತದೆ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಶ್ರೀಲಂಕಾಕ್ಕೆ ನಾವು ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ ಎಂದು ಜೈಶಂಕರ್ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಭಾರತವು ತನ್ನ ನೈಬರ್ಹುಡ್ ಫಸ್ಟ್ ನೀತಿಯಡಿಯಲ್ಲಿ, ಸಾಲದ ಸುಳಿಯಲ್ಲಿ ಸಿಲುಕಿರುವ ಶ್ರೀಲಂಕಾಕ್ಕೆ ಸಹಾಯ ಮಾಡಲು […]
ಭಾರತೀಯರ ವೀಸಾ ಸಮಸ್ಯೆ ನಿವಾರಣೆಗೆ ಅಮೆರಿಕ ಆದ್ಯತೆ

ವಾಷಿಂಗ್ಟನ್,ಫೆ.22- ವೀಸಾ ವಿಳಂಬದ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಭಾರತ-ಅಮೆರಿಕಾ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಬೈಡೆನ್ ಆಡಳಿತ ಮುಂದಾಗಿದೆ. ವಿದೇಶಾಂಗ ಇಲಾಖೆಯು ಫೌಂಡೇಶನ್ ಫಾರ್ ಇಂಡಿಯಾ ಮತ್ತು ಇಂಡಿಯನ್ ಜೊತೆಗೆ ಆಯೋಜಿಸಿದ್ದ ದುಂಡುಮೇಜಿನ ಸಭೆಯಲ್ಲಿ ಭಾರತೀಯ ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ಏಷ್ಯಾ ಮತ್ತು ಮಧ್ಯ ಏಷ್ಯಾದ ಉಪ ಸಹಾಯಕ ಕಾರ್ಯದರ್ಶಿ ನ್ಯಾನ್ಸಿ ಜಾಕ್ಸನ್ ಅವರು, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿಂಕೆನ್ ಅವರಿಗೆ ವೀಸಾ ವಿಳಂಬ ಸಮಸ್ಯೆ ಬಗೆಹರಿಸುವುದೆ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ. ನಮ್ಮ ಎರಡು ರಾಷ್ಟ್ರಗಳ […]