ಗಣಿಗಾರಿಕೆ ನಿಯಮಗಳ ಸಡಿಲಿಕೆಯಿಂದ ಗ್ರಾನೈಟ್ ಉದ್ಯಮಕ್ಕೆ ಉತ್ತೇಜನ

ಬೆಂಗಳೂರು ,ಮಾ.24- ಕರ್ನಾಟಕ ಸರ್ಕಾರವು ಮಾ.17 ರಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕೆ.ಎಂ.ಎಂ.ಸಿ.ಅರ್- 1994 ನಿಯಮಗಳಿಗೆ ಕೆಲವೊಂದು ತಿದ್ದುಪಡಿಗಳನ್ನು ಮಾಡಿ ಗಣಿಗಾರಿಕೆಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ ಅಸೊಸಿಯೇಷನ್ ಮತ್ತು ಫೆಡರೇಷನ್ ಆಫ್ ಕರ್ನಾಟಕ ಗ್ರಾನೈಟ್ ಮತ್ತು ಸ್ಟೋನ್ ಇಂಡಸ್ಟ್ರಿ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರುಗಳಾದ ಬಿ. ಉಮಾಶಂಕರ್ ಮತ್ತು ಡಾ|| ರವೀಂದ್ರ ಶೆಟ್ಟಿ ಬಜಗೋಳಿ, ಮರಳಿನ ಕೊರತೆಯನ್ನು ನೀಗಿಸಲು ಎಂ-ಸ್ಯಾಂಡ್ […]

ಸದ್ಯಕ್ಕೆ ಟ್ವಿಟರ್‌ನಲ್ಲಿ ನಿರ್ಬಂಧಗಳ ಸಡಿಲಿಕೆ ಇಲ್ಲ

ನವದೆಹಲಿ, ಅ.29- ಸಾಮಾಜಿಕ ಜಾಲತಾಣದ ದೈತ್ಯ ಸಂಸ್ಥೆ ಟ್ವಿಟರ್ ಉದ್ಯಮಿ ಎಲೋನ್ ಮಸ್ಕ್ ಅವರ ಒಡೆತನಕ್ಕೆ ಜಾರಿದ ಬೆನ್ನಲ್ಲೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮುಕ್ತ ಅವಕಾಶಗಳು ಸಿಗುವ ವಿಶ್ವಾಸ ವ್ಯಕ್ತವಾಗಿದ್ದು, ಇನ್ನೂ ಮುಂದಾದರೂ ಸರ್ಕಾರದ ಒತ್ತಡಕ್ಕೆ ಮಣಿದ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ತಗ್ಗಲಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಆಶಯ ವ್ಯಕ್ತ ಪಡಿಸಿದ್ದಾರೆ. ಅಮರಿಕಾದ ಮಾಜಿ ಅಧ್ಯಕ್ಷರ ಖಾತೆಯ ಕುರಿತು ಗೊಂದಲಗಳು ಮುಂದುವರೆದಿವೆ. ಎಲೋನ್ ಮಸ್ಕ್ ಟ್ವಿಟರ್ ಖರೀದಿಯ ವ್ಯವಹಾರ ಕುದುರಿಸಲಾರಂಭಿಸಿದ ಕ್ಷಣದಿಂದಲೂ ಅಭಿವ್ಯಕ್ತಿ ಸ್ವಾತಂತ್ರ್ಯದ […]

ಶಿಕ್ಷಕರ ನೇಮಕಾತಿಗೆ ವಯೋಮಿತಿ ಸಡಿಲಿಕೆ : ಸಚಿವ ಸಂಪುಟ ಮಹತ್ವದ ತೀರ್ಮಾನ

ಬೆಂಗಳೂರು, ಆ.12- ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ನಿಗದಿಯಾಗಿದ್ದ ವಯೋಮಾನವನ್ನು ತಿದ್ದುಪಡಿ ಮಾಡುವ ಮಹತ್ವದ ತೀರ್ಮಾನವನ್ನು ಸಂಪುಟ ಸಭೆ ತೆಗೆದುಕೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದವರಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸಡಿಲಿಕೆ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ 15ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ […]