ವಿದೇಶಗಳ ಮೇಲೆ ತಾಂತ್ರಿಕ ಯುದ್ಧ ಸಾರಿದೆಯೇ ಚೀನಾ..?

ಥೈಲ್ಯಾಂಡ್,ಜ.11- ಕೋವಿಡ್ನ ಉಪತಳಿಗಳಿಂದ ಸಂಕಟಕ್ಕೀಡಾಗಿರುವ ಚೀನಾ, ಇತರ ದೇಶಗಳ ಮೇಲೆ ತಾಂತ್ರಿಕ ಯುದ್ಧ ಸಾರಿದೆಯೇ ಎಂಬ ಅನುಮಾನ ಕಾಡಲಾರಂಭಿಸಿದೆ. ತನ್ನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಚೀನಾ ಪ್ರವಾಸದ ನೆಪದಲ್ಲಿ ತನ್ನಲ್ಲಿನ ಪ್ರಜೆಗಳನ್ನು ಇತರ ದೇಶಗಳಿಗೆ ರವಾನೆ ಮಾಡುತ್ತಿದೆ. ಚೀನಾದಿಂದ ಸುಮಾರು 10 ಲಕ್ಷ ಪ್ರವಾಸಿಗರು ಥೈಲ್ಯಾಂಡ್ಗೆ ಭೇಟಿ ನೀಡಿದ್ದಾರೆ. ಈ ಪ್ರವಾಸಿಗರು ಪ್ರಯಾಣಕ್ಕೆ ಮೊದಲು ಮತ್ತು ಪ್ರಯಾಣದ ನಂತರ ಯಾವುದೇ ಕೋವಿಡ್ ಪರೀಕ್ಷೆಗಳನ್ನು ಮಾಡಿಸಿಕೊಂಡಿಲ್ಲ ಎಂಬ ಆರೋಪಗಳಿವೆ. ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಥೈಲ್ಯಾಂಡ್ ವಿದೇಶಿ ಪ್ರವಾಸಿಗರಿಗೆ […]
ಲಾಲೂ ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ..!

ನವದೆಹಲಿ,ಡಿ.26- ಬೀಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಮರು ಜೀವ ನೀಡಲು ಸಿಬಿಐ ತೀರ್ಮಾನಿಸಿದೆ ಎನ್ನಲಾಗಿದ್ದು, ಇದು ಬಿಹಾರದಲ್ಲಿ ಜಿದ್ದಾಜಿದ್ದಿ ರಾಜಕೀಯಕ್ಕೆ ವೇದಿಕೆ ಕಲ್ಪಿಸುವ ಸಾಧ್ಯತಗಳಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಖ್ಯ ತೊರೆದು ಆರ್ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ ನಂತರ ಸೇಡಿನ ರಾಜಕೀಯ ಆರಂಭವಾಗಿದೆ. ಯುಪಿಎ ಸರ್ಕಾರದಲ್ಲಿ ರೈಲ್ವೇ ಖಾತೆ ಸಚಿವರಾಗಿದ್ದ ಲಾಲೂ ಅವರು ರೈಲ್ವೆ ಯೋಜನೆಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಸಿಬಿಐ 2018ರಲ್ಲಿ ತನಿಖೆ […]