ಅರ್ಚಕರ ಮೇಲಿನ ದೌರ್ಜನ್ಯವನ್ನು ದಲಿತ ದೌರ್ಜನ್ಯ ಕಾಯ್ದೆ ವ್ಯಾಪ್ತಿಗೊಳಪಡಿಸಲು ಆಗ್ರಹ

ಜೈಪುರ,ಮಾ.12- ಅರ್ಚಕರ ಮೇಲಿನ ದೌರ್ಜನ್ಯಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಿಸಿ ಜಾಮೀನು ರಹಿತ ಅಪರಾಧವೆಂದು ಪರಿಗಣಿಸುವಂತೆ ಬ್ರಾಹ್ಮಣ ಸಮುದಾಯ ಆಗ್ರಹಿಸಿದೆ. ರಾಜಸ್ಥಾನ ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ನಡೆಯುವ ಚುನಾವಣೆಗೂ ಮುನ್ನ ಎಲ್ಲಾ ಪ್ರಮುಖ ಸಮುದಾಯಗಳು ತಮ್ಮ ಪ್ರಾಬಲ್ಯವನ್ನು ತೋರಿಸಲು ಮತ್ತು ರಾಜಕೀಯ ಪ್ರಾತಿನಿಧ್ಯ ಪಡೆಯಲು ಜಾತಿ ಆಧಾರಿತ ಸಾಮೂಹಿಕ ಸಭೆಗಳನ್ನು ನಡೆಸಲಾರಂಭಿಸಿವೆ. ಈ ಮೊದಲು ಮಾರ್ಚ್ 5 ರಂದು ಜೈಪುರದಲ್ಲಿ ಜಾಟ್ ಸಮುದಾಯದ ಬೃಹತ್ ಸಭೆ ನಡೆದಿತ್ತು, ಅಲ್ಲಿ ಆಡಳಿತ ಮತ್ತು ವಿರೋಧ […]