ವೋಟರ್ ಲಿಸ್ಟ್ ಗೋಲ್ಮಾಲ್ ; ಗೊಂದಲದಲ್ಲಿ ಮತದಾರರು

ಬೆಂಗಳೂರು,ನ.22- ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮತದಾರರ ಪಟ್ಟಿ ಗೋಲ್ಮಾಲ್ ಪ್ರಕರಣದಿಂದ ಮತದಾರರಲ್ಲಿ ಭಾರೀ ಗೊಂದಲ ಸೃಷ್ಟಿಯಾಗಿದೆ. ಮತ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿಗೆ ಕನ್ನ ಹಾಕಲಾಗಿದೆ. ಮತಪಟ್ಟಿಯಿಂದ ಹೆಸರನ್ನು ಕೈಬಿಡಲಾಗಿದೆ. ಹಲವು ವಿಧಾನಸಭೆ ಕ್ಷೇತ್ರಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮತದಾರರ ಹೆಸರುಗಳನ್ನು ಡಿಲಿಟ್ ಮಾಡಿ ಅನ್ಯಾಯ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಎನ್ಜಿಒ ಸಂಸ್ಥೆಯೊಂದು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿ ರಾಜಕೀಯ ಪಕ್ಷವೊಂದಕ್ಕೆ ಅನುಕೂಲವಾಗಲು ಪೂರಕ ಕೆಲಸ ಮಾಡಿರುವುದಲ್ಲದೆ ಹಣಕ್ಕೆ ಮತ ಮಾಹಿತಿಯನ್ನು ಮಾರಾಟ ಮಾಡಿಕೊಂಡಿರುವ […]
ಬ್ರೇಕಿಂಗ್ : ಸಾರ್ವಜನಿಕರ ಆಕ್ರೋಶದ ಬೆನ್ನಲ್ಲೇ ಪರಿಷ್ಕೃತ ವಿದ್ಯುತ್ ದರ ವಾಪಸ್.?
ಬೆಂಗಳೂರು,ಅ.3- ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಕಾರಣ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯಷ್ಟೇ ಪರಿಷ್ಕರಣೆ ಮಾಡಿದ್ದ ವಿದ್ಯುತ್ ದರವನ್ನು ಹಿಂಪಡೆಯಲು ತೀರ್ಮಾನಿಸಿದೆ. ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ದರ ಪರಿಷ್ಕರಣೆಯಿಂದಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಸರ್ಕಾರ ಪರಿಷ್ಕøತ ದರವನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂಧನ ಸಚಿವ ಸುನೀಲ್ಕುಮಾರ್ ಅವರು ಚರ್ಚಿಸಿ ಪರಿಷ್ಕøತ ದರವನ್ನು ಕೈಬಿಡಲಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ಈ […]