ರಾಪಿಡೊಬೈಕ್ ಸವಾರನ ವಿರುದ್ಧ ಕಲಾವಿದೆ ಮಾಡಿದ್ದ ಆರೋಪದಲ್ಲಿ ಹುರುಳಿಲ್ಲ

ಬೆಂಗಳೂರು, ನ.16- ರಾಪಿಡೊ ಬೈಕ್ ಸವಾರನಿಂದ ತಮಗೆ ಕಿರುಕುಳವಾಗಿದೆ ಎಂದು ಕಲಾವಿದೆಯೊಬ್ಬರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪದಲ್ಲಿ ಹುರುಳಿಲ್ಲ ಎಂದು ಪತ್ತೆ ಹಚ್ಚಿದ್ದಾರೆ. ಅಕ್ಟೋಬರ್ 30ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಆರ್ ಪುರಂನ ಹೂಡಿಯಲ್ಲಿ ವಾಸವಿರುವ 21 ವರ್ಷದ ಕಂಠದಾನ ಕಲಾವಿದೆ ದೂರು ನೀಡಿದ್ದಾರೆ. ಅಕ್ಟೋಬರ್ 30ರಂದು ಕೆಲಸ ಮುಗಿಸಿ ಜಕ್ಕೂರಿನಿಂದ ಬಾಬುಸಾಪಾಳ್ಯಕ್ಕೆ ಹೋಗಲು ರ್ಯಾಪಿಡೊ ಬೈಕ್ ಟ್ಯಾಕ್ಸಿಯನ್ನು ಆ್ಯಪ್ ನಲ್ಲಿ ಬುಕ್ ಮಾಡಲಾಗಿತ್ತು. ರ್ಯಾಪಿಡೊ ಬೈಕ್ನ […]
ಸೇತುವೆ ದಾಟುವಾಗ ಕೊಚ್ಚಿಹೋದ ಬೈಕ್ ಸವಾರ

ಬೆಂಗಳೂರು,ಅ.15- ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಬೈಕ್ನಲ್ಲಿ ಸೇತುವೆ ದಾಟುವಾಗ ಸವಾರನೊಬ್ಬ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜಾಲಹಳ್ಳಿ-ಇಡಗೂರು ಗ್ರಾಮದ ಮಧ್ಯೆ ಬೈಕ್ನಲ್ಲಿ ಸೇತುವೆ ದಾಟುವಾಗ ಸವಾರರು ಕೊಚ್ಚಿಹೋಗಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ತುಮಕೂರು, ದಾವಣಗೆರೆಗೆ, ಬಾಗಲಕೋಟೆ ಜಿಲ್ಲೆ ಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂ ತರ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಒಂದೇ ದಿನಕ್ಕೆ ಬೆಂಗಳೂರಿನ 8 ವಲಯಗಳಲ್ಲಿ ಭಾರೀ ಮಳೆಯಾಗಿದೆ. ಯಲಹಂಕ 75.5 ಮಿ.ಮೀ, ಅಟ್ಟೂರು […]