155ಕ್ಕೂ ಹೆಚ್ಚು ಸರಗಳ್ಳತನ ಮಾಡಿದ್ದ ಮೂವರ ಬಂಧನ

ಬೆಂಗಳೂರು,ಅ.10- ನಗರ ಸೇರಿದಂತೆ ರಾಜ್ಯಾದ್ಯಂತ 155ಕ್ಕೂ ಹೆಚ್ಚು ಸರಗಳ್ಳತನ ಮಾಡಿ ಪರಾರಿಯಾಗಿದ್ದ ಕುಖ್ಯಾತ ಸರಗಳ್ಳ ಸೇರಿದಂತೆ ಮೂವರನ್ನು ಬಂಧಿಸಿರುವ ಬಾಗಲಗುಂಟೆ ಠಾಣೆ ಪೊಲೀಸರು 5 ಲಕ್ಷ ರೂ. ಬೆಲೆಯ 100 ಗ್ರಾಂ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಅಚ್ಯುತ್ ಅಲಿಯಾಸ್ ಗಣಿ, ಸಿದ್ದರಾಜು ಮತ್ತು ಪ್ರಸನ್ನ ಬಂಧಿತರು. ಸೆ.10ರಂದು ಬೆಳಗ್ಗೆ 5.30ರ ಸುಮಾರಿನಲ್ಲಿ ಭುವನೇಶ್ವರಿನಗರ ಟಿ.ದಾಸರಹಳ್ಳಿ, 8ನೇ ಮುಖ್ಯರಸ್ತೆ, 4ನೇ ಕ್ರಾಸ್ ನಿವಾಸಿ ತಮ್ಮ ಮನೆಯ ಮುಂದೆ ವಾಯುವಿಹಾರಕ್ಕೆ ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು […]