“ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಲು CRPF ಸಂಪೂರ್ಣ ಸಿದ್ಧ”

ಶ್ರೀನಗರ, ಮಾ.5- ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತರಲು ಮತ್ತು ಭಯೋತ್ಪಾದಕ ನಿಗ್ರಹ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಕೇಂದ್ರ ಮೀಸಲು ಪೊಲೀಸ್ ಪಡೆ ಸಂಪೂರ್ಣ ಸಾಮಥ್ರ್ಯ ಹೊಂದಿದೆ ಎಂದು ಸಿಆರ್‌ಪಿಎಫ್ ಇನ್ಸ್‍ಪೆಕ್ಟರ್ ಜನರಲ್ ಎಂ.ಎಸ್.ಭಾಟಿಯಾ ತಿಳಿಸಿದ್ದಾರೆ. ಪಿಟಿಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಅವರು, ಕಳೆದ ಮೂರು ವರ್ಷಗಳಲ್ಲಿ ಕಾಶ್ಮೀರಿ ಕಣಿವೆಯಲ್ಲಿ ಭದ್ರತಾ ಪರಿಸ್ಥಿತಿ ತೀವ್ರವಾಗಿ ಸುಧಾರಿಸಿದೆ. ಭದ್ರತಾ ಪಡೆ ಜಾಗರೂಕವಾಗಿದೆ, ಅಪರಾಧ ಕೃತ್ಯಗಳ ಮೇಲೆ ನಿಗಾ ಇರಿಸಿದೆ. ಭಯೋತ್ಪಾದನೆ ನಿಗ್ರಹವನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಶಕ್ತಿ, ಸಾಮಥ್ರ್ಯ, […]

ಭಾರತದ ಅಭಿವೃದ್ಧಿಯನ್ನು ಶ್ಲಾಘಿಸಿದ ಅಮೆರಿಕಾದ ಅನಿವಾಸಿ ಭಾರತೀಯರು

ವಾಷಿಂಗ್ಟನ್, ಫೆ 27- ಮುಂದಿನ 25 ವರ್ಷದಲ್ಲಿ ಭಾರತ ಮುಂದುವರೆದ ಸಾಲಿನಲ್ಲಿ ನಿಲ್ಲಲು ಪೂರಕವಾಗಿ ಮುನ್ನೆಡೆಯುತ್ತಿದೆ. ಪರಿವರ್ತನೆಯ ಭಾರತದ ಬೆಳವಣಿಗೆ ನೋಡಲು ಸಂತೋಷವಾಗುತ್ತಿದೆ ಎಂದು ಅಮೆರಿಕಾದಲ್ಲಿನ ಅನಿವಾಸಿ ಭಾರತೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೆರಿಕಾದ ಭಾರತೀಯ ರಾಯಭಾರ ಕಚೇರಿಯಲ್ಲಿ ಆಯೋಜಿಸಲಾದ ಭಾರತೀಯ-ಅಮೆರಿಕನ್ ಸಮುದಾಯದ ಮುಖಂಡರೊಂದಿಗಿನ ಸಂವಾದದಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅನೇಕ ಅನಿವಾಸಿ ಭಾರತೀಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಚಿವ ಶೇಖಾವತ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು 2047 ರ […]

ಜಗತ್ತಿನ ಅಸ್ಥಿರತೆ ಸರಿಪಡಿಸುವ ಶಕ್ತಿ ಭಾರತಕ್ಕೆ ಇದೆ : ಎಸ್.ಜೈಶಂಕರ್

ವಾಷಿಂಗ್ಟನ್, ಸೆ.29- ಜಗತ್ತಿನಲ್ಲಿ ಆಶಾವಾದಿ ಸನ್ನಿವೇಶ ಇಲ್ಲದಿರುವ ಮತ್ತು ಆತಂಕದ ಸಮಯದಲ್ಲಿ ಭಾರತವು ಪರಿಸ್ಥಿತಿ ಸ್ಥಿರಗೊಳಿಸುವ ಮತ್ತು ಸೇತುವೆಯ ಪಾತ್ರವಹಿಸುತ್ತದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ಆರ್ಥಿಕತೆಯ ಅಪಾಯವನ್ನು ನಿವಾರಿಸುವಲ್ಲಿ ಭಾರತ ಕೊಡುಗೆ ನೀಡಬಹುದು ಮತ್ತು ರಾಜಕೀಯ ಪರಿಭಾಷೆಯಲ್ಲಿ, ಕೆಲವು ರೀತಿಯಲ್ಲಿ ಜಗತ್ತನ್ನು ಅಭಿವೃದ್ದಿ ಮಾಡಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು. ತುಂಬಾ ಚಿಂತಿತರಾಗಿರುವ ಅಂತರರಾಷ್ಟ್ರೀಯ ಸಮುದಾಯವನ್ನು ನೋಡುತ್ತಿದ್ದೇವೆ. ಬಹಳಷ್ಟು ಕಷ್ಟಕರ ಪರಿಸ್ಥಿತಿಯಲ್ಲಿ ಭಾರತ ಸಂಬಂಧ ಸೇತುವಾಗಿ ಕಾರ್ಯ ನಿರ್ವಹಿಸುವ […]