ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಅಸಮರ್ಥತೆ ಕಾರಣ : ಓವೈಸಿ

ಕಚ್,ನ.26- ನಮ್ಮ ಪಕ್ಷ ಬಿಜೆಪಿ ಬಿ ಟೀಮ್ ಅಲ್ಲ. ಗುಜರಾತ್‍ನಲ್ಲಿ ಕೇಸರಿ ಪಕ್ಷ ನಿರಂತರವಾಗಿ ಆರಿಸಿ ಬರುತ್ತಿರಲು ನಮ್ಮ ಪಕ್ಷದ ಮತ ಕತ್ತರಿಸುವಿಕೆಯೆ ಕಾರಣ ಎಂಬ ಕಾಂಗ್ರೆಸ್ ಪಕ್ಷದ ಆರೋಪದಲ್ಲಿ ಯಾವುದೆ ಹುರುಳಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪಕ್ಷದಿಂದ ಕಾಂಗ್ರೆಸ್ ಸಾಂಪ್ರಾದಾಯಿಕ ಮತಗಳು ವಿಭಜನೆಯಾಗುತ್ತಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪದಲ್ಲಿ ಹಾಸ್ಯಸ್ಪದವಾಗಿದೆ ಎಂದು ಅವರು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷ ತನ್ನ […]