ಮೋದಿ ವಿರುದ್ಧ ಮತ್ತೆ ಕಿಡಿಕಾರಿದ ಸಾಕೇತ್

ನವದೆಹಲಿ,ಡಿ.10- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ನನ್ನ ಟ್ವಿಟ್ನಿಂದ ನೋವಾಗಿದೆ. ಆದರೆ, ಮೋರ್ಬಿ ಸೇತುವೆ ದುರಂತದಲ್ಲಿ ಸಾವನ್ನಪ್ಪಿದ 135 ಅಮಾಯಕರ ಸಾವಿನಿಂದಲ್ಲ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ವಕ್ತಾರ ಸಾಕೇತ್ ಗೋಖಲೆ ಛೇಡಿಸಿದ್ದಾರೆ. ಬಿಜೆಪಿ ದೂರಿನಿಂದ ಎರಡು ಬಾರಿ ಪೊಲೀಸರ ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸಾಕೇತ್ ಅವರು ಮೋದಿ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಇಷ್ಟು ದಿನ ನೀವು ಪೂಜಿಸಿದ ವಿಗ್ರಹ ಹಿಂದೂ ದೇವರಲ್ಲ. ಅದು ಬುದ್ಧನ ಶಿಲ್ಪ : ಮದ್ರಾಸ್ ಹೈಕೋರ್ಟ್ […]
ಮೋದಿ ವಿರುದ್ಧ ಟ್ವಿಟ್ ಮಾಡಿದ್ದ ಟಿಎಂಸಿ ನಾಯಕ ಅರೆಸ್ಟ್

ನವದೆಹಲಿ,ಡಿ. 6- ಪ್ರಧಾನಿ ನರೇಂದ್ರಮೋದಿಯವರ ಕುರಿತು ಟ್ವಿಟ್ ಮಾಡಿದ ಕಾರಣಕ್ಕಾಗಿ ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರ ಸಾಖೇತ್ ಗೋಕುಲೆ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ಡೆರಿಕ್ ಓ ಬ್ರೆಹನ್ ಈ ಕುರಿತು ಟ್ವಿಟ್ ಮಾಡಿದ್ದು, ಬಿಜೆಪಿ ಸರ್ಕಾರ ದೇಶದ ರಾಜಕಾರಣವನ್ನು ಹೊಸ ಸ್ವರೂಪಕ್ಕೆ ಕೊಂಡೊಯ್ದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಕುಲೆ ಅವರು ನಿನ್ನೆ ನವದೆಹಲಿಯಿಂದ ರಾತ್ರಿ 9 ಗಂಟೆಗೆ ವಿಮಾನದ ಮೂಲಕ ಜೈಪುರಕ್ಕೆ ಹೋಗಿದ್ದರು. ಅಲ್ಲಿ ವಿಮಾನ ಇಳಿಯುತ್ತಿದ್ದಂತೆ ಗುಜರಾತ್ […]