ಶ್ರೀಗಂಧದ ಮರ ರಕ್ಷಣೆಗೆ ಭದ್ರತಾ ಸಿಬ್ಬಂದಿ ನೇಮಕ

ಬೆಂಗಳೂರು,ಜ.4- ರಾಜ್ಯದಲ್ಲಿನ ಶ್ರೀಗಂಧದ ಮರಗಳ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಈ ಮರಗಳ ಮೇಲೆ ಕಣ್ಗಾವಲಿಡಲು ಸಿಸಿಟಿವಿ ಅಳವಡಿಕೆ ಹಾಗೂ ಭದ್ರತಾ ಸಿಬ್ಬಂದಿಗಳ ನಿಯೋಜನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಮರಗಳ ಸಂಖ್ಯೆಯನ್ನು ಹೆಚ್ಚಿಸಲು ಹಾಗೂ ಕಳ್ಳರಿಂದ ಮರಗಳ ರಕ್ಷಿಸಲು ಹಲವು ಕ್ರಮಗಳ ಕೈಗೊಳ್ಳಲು ಸರ್ಕಾರ ಮುಂದಾಗಿದೆ. 100 ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆಯುವ ಶ್ರೀಗಂಧದ ಮರಗಳಿಗೆ ರಕ್ಷಣೆ ಒದಗಿಸಲಾಗುತ್ತದೆ. ಈ ಪ್ರದೇಶ ಗಳು ಶೂನ್ಯ ಸಹಿಷ್ಣು ವಲಯಗಳಾಗಿ ಮಾರ್ಪಡಿಸಲಾಗುತ್ತದೆ. ವಿಶೇಷ ಭದ್ರತೆ, ಶ್ವಾನದಳ ಮತ್ತು ಸಿಸಿಟಿವಿಗಳೊಂದಿಗೆ 24 […]