ಬಿಹಾರದಲ್ಲಿ ಸರಸ್ವತಿ ಮೆರವಣಿಗೆಯಲ್ಲಿ ಗುಂಡಿನ ದಾಳಿ, ಒಬ್ಬ ಸಾವು

ಪಾಟ್ನಾ,ಜ.28- ಸರಸ್ವತಿ ಮೂರ್ತಿ ಮೆರವಣಿಗೆಯ ವೇಳೆ ಗುಂಡಿನ ದಾಳಿ ನಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆಗೆ ಬಿಹಾರದ ಪೊಲೀಸ್ ಕೇಂದ್ರ ಕಚೇರಿಯ ಕೂಗಳತೆಯ ದೂರದಲ್ಲಿ ನಡೆದಿದೆ. ಸೈದ್‍ಪುರ ಹಾಸ್ಟೆಲ್‍ನ ವಿದ್ಯಾರ್ಥಿಗಳು ಸರಡಸ್ವತಿ ವಿಗ್ರಹವನ್ನು ಗಂಗಾ ನದಿಯಲ್ಲಿ ವಿಸರ್ಜಿಸುವ ಮುನ್ನಾ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಪಿಸ್ತೂಲಿನಿಂದ ಆರು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಜೆಹನಾಬಾದ್ ೀರಜ್ ಗಾಯಗೊಂಡಿದ್ದರು. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ೀರಜ್ ಮೃತಪಟ್ಟಿದ್ದಾನೆ. ಕಮಲ್ ಕಾಂಗ್ರೆಸ್ ಸೇರುವುದನ್ನು ಅಲ್ಲಗಳೆದ ಮಕ್ಕಳ್ […]