ಸಿದ್ದು ಆಡಳಿತದ ಹಗರಣಗಳನ್ನು CID ತನಿಖೆಗೊಳಪಡಿಸುವಂತೆ N.R.ರಮೇಶ್ ಆಗ್ರಹ

ಬೆಂಗಳೂರು,ಜ.23-ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾವಧಿಯಲ್ಲಿ ನಡೆದಿದೆ ಎನ್ನಲಾದ ಗಂಭೀರ ಸ್ವರೂಪದ 14 ಪ್ರಕರಣಗಳನ್ನು ಮರು ತನಿಖೆ ನಡೆಸುವ ಜೊತೆಗೆ ಕೂಡಲೇ ಸಿಐಡಿ ತನಿಖೆಗೂ ಆದೇಶಿಸಬೇಕೆಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕ ಅಧ್ಯಕ್ಷ ಎನ್.ಆರ್. ರಮೇಶ್ ಆಗ್ರಹಿಸಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2013 ರಿಂದ 2018 ರವರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವಿತ್ತು. ಈ ಸಂದರ್ಭದಲ್ಲಿ 121 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳ ಸಹಿತ […]

ಬ್ಯಾಂಕ್ ಹಗರಣಗಳಲ್ಲಿ RBI ಅಧಿಕಾರಿಗಳ ಪಾತ್ರ : ಸಿಬಿಐ ತನಿಖೆಗೆ 4 ವಾರ ಕಾಲಾವಕಾಶ

ನವದೆಹಲಿ, ನ.18 – ವಿವಿಧ ಬ್ಯಾಂಕಿಂಗ್ ಹಗರಣಗಳಲ್ಲಿ ಕೇಂದ್ರೀಯ ಬ್ಯಾಂಕ್ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಮನವಿಗೆ ಉತ್ತರವನ್ನು ಸಲ್ಲಿಸಲು ಕೇಂದ್ರೀಯ ತನಿಖಾ ದಳ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‍ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಾಲ್ಕು ವಾರಗಳ ಕಾಲ ವಿಸ್ತರಿಸಿದೆ. ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ಆರು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ಹೇಳಿದೆ. ,ಕಿಂಗ್‍ಫಿಷರ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು […]

2006ರಿಂದ ಎಲ್ಲಾ ಹಗರಣಗಳ ಕುರಿತು ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು,ಸೆ.20-ಕಳೆದ 2006ರಿಂದ ಇಲ್ಲಿಯವರೆಗೆ ಕೇಳಿಬಂದಿರುವ ಎಲ್ಲ ಹಗರಣಗಳ ಆರೋಪವನ್ನು ತನಿಖೆಗೆ ಒಳಪಡಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಕಾಲದಲ್ಲೂ ಹಗರಣಗಳಿವೆ ಎಂದು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಇವರು ಏನು ಮಾಡುತ್ತಿದ್ದರು. ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಲಿ ಎಂದರು. ಇದನ್ನೂ ಓದಿ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ವೀರಚಾರಿ ಆತ್ಮಹತ್ಯೆ ಇದಕ್ಕಿಂತ ಇನ್ನೇನು ಹೇಳಲು ಸಾಧ್ಯ. ಅವರ ಬುಟ್ಟಿಯಲ್ಲಿ ಹಾವಿಲ್ಲ. ಆದರೂ […]