SC/ST ಸಮುದಾಯಕ್ಕೆ ಭರಪೂರ ಕೊಡುಗೆ

ಬೆಂಗಳೂರು,ಫೆ.17- ಪರಿಶಿಷ್ಟ ಜಾತಿ ಮತ್ತು ಪಂಗಡದ ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಲು ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಖರೀದಿಗೆ 50 ಸಾವಿರ ಸಹಾಯಧನದ ಜತೆಗೆ ಬಾಬು ಜಗಜೀವನ್ರಾಮ್ ಉದ್ಯೋಗ ಯೋಜನೆಯಡಿ ವಿದ್ಯುತ್ ತ್ರಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನೂರು ಫಲಾನುಭವಿಗಳಂತೆ ಆಯ್ಕೆ ಮಾಡಿ ಶೇ.50ರಷ್ಟು (2 ಲಕ್ಷದವರೆಗೆ) ಸಹಾಯಧನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಇದಕ್ಕಾಗಿ 400 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು. ಕರ್ನಾಟಕ […]