ರಾಂಚಿ ಹೊರವಲಯದಲ್ಲಿ ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ

ರಾಂಚಿ, ಜ .13-ರಾಂಚಿ ನಗರದ ಹೊರವಲಯದಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ನಿಷೇಧಿತ ಟಿಎಸ್ಪಿಸಿ ಸಂಘಟನೆಯ ಐವರು ಸದಸ್ಯರು ಬುದ್ಮು ಪ್ರದೇಶದ ಅರಣ್ಯದಲ್ಲಿ ಅಡಗಿರುವ ಬಗ್ಗೆ ಸುಳಿವಿನ ಮೇರೆಗೆ ಶೋಧ ಕಾರ್ಯಾಚರಣೆ ನಡೆಸುವಾಗ ಕಳೆದ ರಾತ್ರಿ ಈ ಘಟನೆ ನಡೆದಿದೆ. ಕೊನೆಗೆ ದಟ್ಟ ಅರಣ್ಯದಲ್ಲಿ ಉಗ್ರರು ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೌಶಾದ್ ಆಲಂ ತಿಳಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಮೋದಿ ಅಬ್ಬರ ಗುಂಡಿನ ಚಕಮಕಿಯಲ್ಲಿ ಕೆಲವು ಉಗ್ರರು ಗಾಯಗೊಂಡಿದ್ದಾರೆ ಎಂಬ […]