“ನನ್ನ ಕೈಗೆ ಶಾರೂಕ್ ಸಿಕ್ಕರೆ ಜೀವಂತ ಸುಡುತ್ತೇನೆ”

ನವದೆಹಲಿ,ಡಿ.21-ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ನಟನೆಯ ಪಠಾಣ್ ಚಿತ್ರದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹಲವಾರು ರಾಜ್ಯಗಳಲ್ಲಿ ಚಿತ್ರ ಬಹಿಷ್ಕರಿಸುವ ಬೆದರಿಕೆ ಬಂದಿರುವ ಬೆನ್ನಲ್ಲೆ ಆಯೋಧ್ಯೆಯ ಪರಮಹಂಸ ಆಚಾರ್ಯ ಅವರು ಒಂದು ಹೆಜ್ಜೆ ಮುಂದೆ ಹೋಗಿದ್ದು, ಶಾರೂಕ್‍ನನ್ನು ಜೀವಂತ ಸುಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಣೆ ಮಾಡದಿದ್ದರೆ ಜಲ ಸಮಾಧಿಯಾಗುವ ಹೇಳಿಕೆ ನೀಡಿ ಗಮನ ಸೆಳೆದಿದ್ದ ಆಚಾರ್ಯರು ಇದೀಗ ಶಾರೂಕ್ ಅವರು ಜೀವಂತ ಸುಡುವುದಾಗಿ ಬೆದರಿಕೆ ಹಾಕಿ ಗಮನ ಸೆಳೆದಿದ್ದಾರೆ. ಹಿಂದೂ […]

ನ.3ರ ವರೆಗೆ ಮುರುಘಾಶರಣರ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ,ಅ.21-ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನವನ್ನು ನ.3ರವರೆಗೆ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನದ ಅವ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಜಿಲ್ಲಾ 2ನೇ ಅಪರ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ನ.3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮುರುಘಾ ಶ್ರೀ, 2ನೇ ಆರೋಪಿ ವಾರ್ಡನ್ ರಶ್ಮಿ ಹಾಗೂ ಇತರ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ […]