ಸೆಲ್ಫಿ ಗೀಳಿಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು
ರಾಯಚೂರು, ಸೆ.19- ಕಾಲುವೆ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಕಾಲು ಜಾರಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿರುವ ದಾರುಣ ಘಟನೆ ನಡೆದಿದೆ. ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್ ಹಾಗೂ ವೈಭವ್ ಮೃತಪಟ್ಟವರು. ಈ ವೇಳೆ ನಾಗೇಂದ್ರ ಹಾಗೂ ತರುಣ್ ಈಜಿ ದಡ ಸೇರಿದ್ದಾರೆ. ಪಿಕ್ನಿಕ್ಗೆ ಹೋಗಿ ಬರುವುದಾಗಿ ಈ ನಾಲ್ವರು ವಿದ್ಯಾರ್ಥಿಗಳು ಮನೆಯಲ್ಲಿ ಹೇಳಿ ಕಲ್ಮಲ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ತೆರಳಿದ್ದಾರೆ. ಆ ಸಂದರ್ಭದಲ್ಲಿ ಸೆಲಿ ತೆಗೆದುಕೊಳ್ಳುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಈಜಿ ಇಬ್ಬರು […]