ಕರ್ನಾಟಕ ವಿಧಾನಸಭಾ ಚುನಾವಣೆ ಸೆಮಿಫೈನಲ್ ಇದ್ದಂತೆ : ಹಿಮಂತ ಬಿಸ್ವ ಶರ್ಮ

ಬೆಂಗಳೂರು,ಮಾ.14- ಕರ್ನಾಟಕದ ವಿಧಾನಸಭಾ ಚುನಾವಣೆ ಸೆಮಿಫೈನಲ್ ಇದ್ದಂತೆ. ಈ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿ, ಮತ್ತೊಮ್ಮೆ ನರೇಂದ್ರ ಮೋದಿಜಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವ ಶರ್ಮ ಅವರು ತಿಳಿಸಿದರು. ಇಂದು ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತಕ್ಷೇತ್ರದ ಕುರುಗೋಡಿನಲ್ಲಿ ರೋಡ್ ಷೋದಲ್ಲಿ ಅವರು ಮಾತನಾಡಿದರು. ಕರ್ನಾಟಕವು ಅಭಿವೃದ್ಧಿ ಪಥದಲ್ಲಿ ಸಾಗಲು ಡಬಲ್ ಎಂಜಿನ್ ಸರಕಾರ ಅಗತ್ಯ. ಈಚೆಗೆ ನಡೆದ ಗುಜರಾತ್, ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. […]
BIG NEWS: ವಿಶ್ವಕಪ್ ಸೆಮಿಫೈನಲ್ನಿಂದ ರೋಹಿತ್ ಶರ್ಮಾ ಔಟ್?

ಅಡಿಲೇಡ್, ನ.8- ನೆಟ್ ಸೆಷನ್ನಲ್ಲಿ ಬ್ಯಾಟಿಂಗ್ ಅಭ್ಯಾಸದ ವೇಳೆ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಮುಂಗೈಗೆ ಗಂಭೀರ ಗಾಯವಾಗಿದೆ. ಗುರುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ನ ಸೆಮಿಫೈನಲ್ಗೆ ಮುನ್ನ ರೋಹಿತ್ ಗಾಯಗೊಂಡಿರುವುದು ಭಾರತ ತಂಡಕ್ಕೆ ಆತಂಕ ಶುರುವಾಗಿದೆ. ತಂಡದ ತರಬೇತುದಾರ ಎಸ್ ರಘು ಅವರಿಂದ ಒಂದು ಶಾರ್ಟ್ ಬಾಲ್ ಅವರ ಬಲ ಮುಂದೋಳಿಗೆ ಬಡಿಯಿತು ತಕ್ಷಣವೇ ತೀವ್ರ ನೋವು ಅನುಭವಿಸಿ ಅಭ್ಯಾಸ ಮೊಟಕುಗೊಳಿಸಿ ಚಿಕಿತ್ಸೆಗೆ ತೆರಳಿದರು. ನಂತರ ಅವರ ಬಲಗೈಗೆ ದೊಡ್ಡ […]