ಕಾಂಗ್ರೆಸ್‍ನಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಿಯದರ್ಶಿನಿ ಪ್ರಣಾಳಿಕೆ

ಭೋಪಾಲ್,ಜ.23- ಇದೇ ವರ್ಷ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ತಯಾರಿಸಿದೆ. ಪ್ರಿಯದರ್ಶಿನಿ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಮಾಡಿದೆ, ಪಕ್ಷದ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಿಳೆಗಾಗಿ ಪ್ರತ್ಯೇಕ ಪ್ರಣಾಳಿಕೆ ರೂಪಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಿಯದರ್ಶಿನಿ ಜೊತೆಗೆ ಸಾಮಾನ್ಯ ಪ್ರಣಾಳಿಕೆಯನ್ನು ಪ್ರಕಟಿಸಲಾಗುತ್ತದೆ. ಸಮಾಜದ ವಿವಿಧ ಭಾಗಗಳಿಗೆ ಸಂಬಂಸಿದ ಬೇಡಿಕೆಗಳ ಮಾಹಿತಿಯನ್ನು ಸಂಗ್ರಹಿಸಲು ಹತ್ತು ಉಪ ಸಮಿತಿಗಳನ್ನು ರಚಿಸಲಾಗಿದೆ. ಕಾಂಗ್ರೆಸ್ […]

ಮಹಾರಾಷ್ಟ್ರದಲ್ಲಿ ದಿವ್ಯಾಂಗರಿಗಾಗಿ ಪ್ರತ್ಯೇಕ ಸಚಿವಾಲಯ ಆರಂಭ

ಮುಂಬೈ,ಡಿ.4- ದೇಶದಲ್ಲಿ ಪ್ರಥಮ ಬಾರಿಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಚೇತನರಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ಕುರಿತು ಮಾತನಾಡಿದ್ದು, 1143 ಕೋಟಿ ರೂ.ಗಳ ಅನುದಾನದಲ್ಲಿ ಇಲಾಖೆಯನ್ನು ಆರಂಭಿಸಲಾಗುತ್ತಿದೆ. 2063 ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಅಗತ್ಯವಾದ ನೀತಿಗಳನ್ನು ಕ್ರಮಗೊಳಿಸಲಾಗಿದೆ ಎಂದು ಹೇಳಿದರು.ದಿವ್ಯಾಂಗರಿಗಾಗಿ ದೇಶದಲ್ಲೇ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಿದ್ದೇವೆ. ಕಳೆದ ನ.29ರಂದು ರಾಜ್ಯ ಸಂಪುಟ ಸಭೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಅಂಗೀಕಾರ ನೀಡಿದೆ. ಇರಾನ್: ಹೊಸ ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣ ದಿವ್ಯಾಂಗರ ಸಾಮಾಜಿಕ ನ್ಯಾಯ, […]

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್..?

ಬೆಂಗಳೂರು,ನ.30- ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಸಂಬಂಧ ವಿವಾದ ಇರುವ ಮಧ್ಯೆಯೇ ಇದೀಗ ಆ ಸಮುದಾಯದ ಮಹಿಳೆಯರಿಗೆ 10 ಪ್ರತ್ಯೇಕ ಕಾಲೇಜುಗಳು ಆರಂಭಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ರಾಜ್ಯ ವಕ್ ಬೋರ್ಡ್ ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ತಿಂಗಳು ಕಾಲೇಜುಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವ ನಿರೀಕ್ಷೆಯಿದೆ. ಈ ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಅವಕಾಶ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಮಂಗಳೂರು, ಶಿವಮೊಗ್ಗ, […]