ತಂದೆ ಪುಣ್ಯಭೂಮಿಗೆ ನಮನ ಸಲ್ಲಿಸಿ ರಾಹುಲ್ ಪಾದಯಾತ್ರೆ ಆರಂಭ

ಚೆನೈ, ಆ.22- ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ತಮಿಳುನಾಡಿನ ಶ್ರೀಪೆರಂಬೂರಿನಲ್ಲಿರುವ ತಮ್ಮ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಭೂಮಿಗೆ ನಮನ ಸಲ್ಲಿಸಿದ ಬಳಿಕ ಭಾರತ್ ಜೋಡೋ ಯಾತ್ರೆ ಆರಂಭಿಸಲಿದ್ದಾರೆ. 1991ರ ಮೇ 21ರಂದು ಶ್ರೀಪೆರಂಬೂರಿನಲ್ಲಿ ಧನು ಎಂಬುವರು ಆತ್ಮಾಹತ್ಯಾ ದಾಳಿ ನಡೆಸಿದ್ದರಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯಾಗಿತ್ತು. ಆ ಸ್ಥಳಕ್ಕೆ ರಾಹುಲ್‍ಗಾಂಧಿ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಮಿಳುನಾಡಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಕೆ.ಸೆಲ್ವಪೆರುಂತಗೈ ತಿಳಿಸಿದ್ದಾರೆ. ಸೆಪ್ಟಂಬರ್ 7ರಂದು […]