ಮುರುಘಾ ಶ್ರೀಗಳ ಮೇಲೆ ಸುಳ್ಳು ಆರೋಪ: ಬಿಎಸ್ವೈ
ಬೆಂಗಳೂರು,ಆ.28- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಕ್ಕೆ ತುತ್ತಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ ದಾಖಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಮಠದ ಬಗ್ಗೆ ಗೊತ್ತಿರುವ ಯಾರೂ ಕೂಡ ಶ್ರೀಗಳ ಬಗ್ಗೆ ಇಂತಹ ಆರೋಪ ಮಾಡಲು ಸಾಧ್ಯವೇ ಇಲ್ಲ. ಇದು ವ್ಯವಸ್ಥಿತ ಷಡ್ಯಂತರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಹಲವು ವರ್ಷಗಳಿಂದ ಶ್ರೀಗಳು ಶಿಕ್ಷಣ, ಆರೋಗ್ಯ, ಧಾರ್ಮಿಕ ಸೇರಿದಂತೆ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು […]
ಲೈಂಗಿಕ ದೌರ್ಜನ್ಯ ಪ್ರಕರಣ : ಶ್ರೀಗಳಿಗೆ ಬಂಧನ ಭೀತಿ
ಬೆಂಗಳೂರು,ಆ.28- ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಶರಣ ಸ್ವಾಮೀಜಿಗಳಿಗೆ ಬಂಧನದ ಭೀತಿ ಎದುರಾಗಿದೆ. ಶ್ರೀಗಳ ವಿರುದ್ಧ ಆರೋಪ ಮಾಡಿರುವ ಇಬ್ಬರು ಬಾಲಕಿಯರನ್ನು ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ. ವಿಚಾರಣೆ ಸಂದರ್ಭದಲ್ಲಿ ಬಾಲಕಿಯರು ಶ್ರೀಗಳ ವಿರುದ್ಧ ಹೇಳಿಕೆ ನೀಡಿದರೆ ಮುರುಘಾ ಶ್ರೀಗಳನ್ನು ಬಂಧಿಸಬೇಕಾದ ಅನಿವಾರ್ಯತೆ ಪೊಲೀಸರಿಗೆ ಎದುರಾಗುವ ಸಾಧ್ಯತೆಗಳಿವೆ. ನಾಳೆ ಜಿಲ್ಲಾ ನ್ಯಾಯಾೀಧಿಶರ ಮುಂದೆ ಬಾಲಕಿಯರನ್ನು ಹಾಜರುಪಡಿಸುವ ಸಾಧ್ಯತೆಯಿದ್ದು, ನ್ಯಾಯಾೀಧಿಶರು ಅವರಿಂದ ಹೇಳಿಕೆ ಪಡೆಯಲಿದ್ದಾರೆ. ಒಂದು ವೇಳೆ ಮಠದಲ್ಲಿ ತಮಗೆ ಆರೋಪಿ ಸ್ಥಾನದಲ್ಲಿರುವ […]