ಉಪ್ಪು ಹುಳಿ ಖಾರ ಇಲ್ಲದ ಬಜೆಟ್ : ಶರವಣ ಟೀಕೆ

ಬೆಂಗಳೂರು, ಫೆ.27- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಸರ್ಕಾರದ ನಿರ್ಗಮನದ ಸುಳಿವನ್ನು ಇಂದು ಮಂಡಿಸಿದ ಬಜೆಟ್ ನಲ್ಲಿ ನೀಡಿದ್ದಾರೆ ಎಂದು ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಟಿ. ಎ.ಶರವಣ ಟೀಕಿಸಿದ್ದಾರೆ. ಉಳಿತಾಯ ಬಜೆಟ್ ಎಂದು ಹೇಳಿರುವ ಸರ್ಕಾರ ಕಳೆದ ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳಿಗೆ ಖರ್ಚು ಮಾಡಿರುವುದು ಸರಾಸರಿ ಶೇ. 56 ರಷ್ಟು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರ ಕಳೆದ ಬಜೆಟ್ ನಲ್ಲಿ ಘೋಷಿಸಿದ್ದನ್ನೇ ಜಾರಿ ಮಾಡಿಲ್ಲ. ಮಕ್ಕಳಿಗೆ ಸಮವಸ್ತ್ರ, […]