ಬಿಜೆಪಿಗರಿಗೆ ಶಶಿ ತರೂರು ತಿರುಗೇಟು

ನವದೆಹಲಿ,ಫೆ.6- ಮುಷರಫ್ ಅವರನ್ನು ಹೊಗಳಿದ್ದಕ್ಕೆ ತಮ್ಮ ವಿರುದ್ಧ ತಿರುಗಿಬಿದ್ದಿದ್ದ ಬಿಜೆಪಿ ಮುಖಂಡರಿಗೆ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ತಕ್ಕ ತಿರುಗೇಟು ನೀಡಿದ್ದಾರೆ. ಹಿಂದಿನ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಮುಷರಫ್ ಅವರೊಂದಿಗೆ ಕದನ ವಿರಾಮ ಏಕೆ ಘೋಷಿಸಿಕೊಂಡಿದ್ದರು ಎಂದು ಪ್ರಶ್ನಿಸಿರುವ ಶಶಿ ತರೂರ್ ಅವರು 2004 ರ ವಾಜಪೇಯಿ-ಮುಷರಫ್ ಜಂಟಿ ಹೇಳಿಕೆಗೆ ಸಹಿ ಹಾಕಬೇಕಿತ್ತು ಎಂದು ಟ್ವಿಟ್ ಮಾಡಿ ತಿರುಗೇಟು ನೀಡಿದ್ದಾರೆ. ಯಾರೇ ಆಗಿರಲಿ ಅವರ ಮರಣ ನಂತರ ಅವರನ್ನು ಟೀಕಿಸುವ ಬದಲು […]

ನಾಳೆ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಖರ್ಗೆ, ತರೂರ್ ನಡುವೆ ಸ್ಪರ್ಧೆ

ಬೆಂಗಳೂರು,ಅ.16- ಗಾಂಧಿ ಕುಟುಂಬದ ಹೊರತಾಗಿ ಪಕ್ಷದ ಅನಾಯಕತ್ವಕ್ಕೆ ನಾಳೆ ಚುನಾವಣೆ ನಡೆಯುತ್ತಿದ್ದು, ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಕರ್ನಾಟಕದವರೇ ಆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸೇರಿದಂತೆ ಗಾಂಧಿ ಕುಟುಂಬದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂಬ ನಿರ್ಧಾರದ ಬಳಿಕ ಚುನಾವಣೆ ಸ್ವರೂಪವೇ ಬದಲಾಗಿದೆ. ಅಬ್ಬರ, ಆಡಂಬರವಿಲ್ಲದೆ ಪ್ರಚಾರ ಮುಂದುವರೆದಿದೆ. ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಮಧುಸೂದನ್ […]

ಪಕ್ಷದಲ್ಲಿ ಬದಲಾವಣೆ ಬಯಸುವುದಾದರೆ ನನ್ನನ್ನು ಬೆಂಬಲಿಸಿ : ಶಶಿ ತರೂರ್

ನವದೆಹಲಿ,ಅ.1-ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಾಧಾನವಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ ಹಾಕಿ. ಒಂದು ವೇಳೆ ಬದಲಾವಣೆ ಬಯಸುವುದಾದರೆ ನನ್ನನ್ನು ಬೆಂಬಲಿಸಿ ಎಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಶಿ ತರೂರ್ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಸೈದ್ದಾಂತಿಕವಾದ ಸಮಸ್ಯೆಗಳಿಲ್ಲ ಎಂದು ಸ್ಪಷ್ಟಪಡಿದ್ದಾರೆ. ಆಂತರಿಕ ಪ್ರಜಾಪ್ರಭುತ್ವ ಪಕ್ಷದಲ್ಲಿ ದೃಢವಾಗಿದೆ. ಹಾಗಾಗಿ ನಾವು ಚುನಾವಣೆಯಲ್ಲಿ ಸ್ರ್ಪಧಿಸಲು ಸಾಧ್ಯವಾಗಿದೆ. ಚುನಾವಣೆ ಪ್ರಕಟವಾಗುತ್ತಿದ್ದಂತೆ ನಾನು ಲೇಖನ ಬರೆದಿದ್ದೆ. ಚುನಾವಣೆ ಪಕ್ಷಕ್ಕೆ ಉತ್ತಮ ಆಯ್ಕೆ ಎಂದು ಉಲ್ಲೇಖಿಸಿದ್ದು, ಅದಕ್ಕೆ ಸರಿಯಾದ […]