ಮಹಾರಾಷ್ಟ್ರದಲ್ಲಿ ದಿವ್ಯಾಂಗರಿಗಾಗಿ ಪ್ರತ್ಯೇಕ ಸಚಿವಾಲಯ ಆರಂಭ

ಮುಂಬೈ,ಡಿ.4- ದೇಶದಲ್ಲಿ ಪ್ರಥಮ ಬಾರಿಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಚೇತನರಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ಕುರಿತು ಮಾತನಾಡಿದ್ದು, 1143 ಕೋಟಿ ರೂ.ಗಳ ಅನುದಾನದಲ್ಲಿ ಇಲಾಖೆಯನ್ನು ಆರಂಭಿಸಲಾಗುತ್ತಿದೆ. 2063 ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಅಗತ್ಯವಾದ ನೀತಿಗಳನ್ನು ಕ್ರಮಗೊಳಿಸಲಾಗಿದೆ ಎಂದು ಹೇಳಿದರು.ದಿವ್ಯಾಂಗರಿಗಾಗಿ ದೇಶದಲ್ಲೇ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಿದ್ದೇವೆ. ಕಳೆದ ನ.29ರಂದು ರಾಜ್ಯ ಸಂಪುಟ ಸಭೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಅಂಗೀಕಾರ ನೀಡಿದೆ. ಇರಾನ್: ಹೊಸ ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣ ದಿವ್ಯಾಂಗರ ಸಾಮಾಜಿಕ ನ್ಯಾಯ, […]

ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ..?

ಮುಂಬೈ,ಅ.24- ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಅಸಮಾಧಾನಗೊಂಡಿದ್ದು, ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಇತ್ತೀಚೆಗೆ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಾಸಕರು ಶಿವಸೇನೆಯಿಂದ ಚದುರಿ ಹೋಗಿದ್ದರು. ಈ ಮೂಲಕ ಶಿವಸೇನೆ ಕಾಂಗ್ರೆಸ್, ಎನ್‍ಸಿಪಿ ನೇತೃತ್ವದ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗಿತ್ತು. ಬಿಜೆಪಿ ಶಿವಸೇನೆಯ ಭಿನ್ನರ ಗುಂಪು ಮೈತ್ರಿಯಲ್ಲಿ ನೂತನ ಸರ್ಕಾರ ರಚನೆಯಾಗಿದೆ. ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ […]

ವರ್ಷದ ಹಿಂದೆಯೇ ರಾಜಿನಾಮೆಗೆ ನಿರ್ಧರಿಸಿದ್ದ ಠಾಕ್ರೆ

ಮುಂಬೈ, ಆ.6- ಒಂದು ವರ್ಷದ ಹಿಂದೆಯೇ ಉದ್ದವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿ ಸ್ನೇಹ ಬೆಳೆಸಲು ನಿರ್ಧರಿಸಿದ್ದರು ಎಂದು ಏಕನಾಥ್ ಸಿಂಧೆ ಬಳಗದಲ್ಲಿ ಹಿರಿಯ ನಾಯಕ ಹಾಗೂ ಶಾಸಕ ದೀಪಕ್ ಕೇಸರ್ಕರ್ ಹೇಳಿಕೆ ಮಹಾರಾಷ್ಟ್ರದಲ್ಲಿ ಭಾರಿ ಸಂಚಲನ ಮೂಡಿಸಿದೆ. ಶಿವಸೇನೆಯಲ್ಲಿ ಬಂಡಾಯ ಶುರುವಾದ ನಡುವೆಯೂ ಉದ್ದವ್ ಠಾಕ್ರೆ ಅವರು ಬಿಜೆಪಿ ಜೊತೆ ಸ್ನೇಹಕ್ಕೆ ಮುಂದಾಗಿದ್ದರು. ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕೆಲವೊಂದು ಸನ್ನಿವೇಶಗಳು ಅದನ್ನು ತಡೆದು ಕೊನೆಗೆ ಜೂನ್ […]