ಚುಟುಕು ವಿಶ್ವಕಪ್‍ನಲ್ಲಿ ಶಮಿ, ಸಿರಾಜ್, ಠಾಕೂರ್‌ಗೆ  ಅವಕಾಶ

ನವದೆಹಲಿ, ಅ.12- ಕಾಂಗರೂ ನಾಡಿನಲ್ಲಿ ನಡೆಯಲಿರುವ 8ನೆ ಚುಟುಕು ವಿಶ್ವಕಪ್‍ಗೆ ದಿನಗಣನೆ ಶುರುವಾಗಿರುವಾಗಲೇ ಭಾರತದ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಹೆಚ್ಚಾಗುತ್ತಾ ಸಾಗುತ್ತಿದೆ. ತಂಡದ ಪ್ರಮುಖ ವೇಗಿ ಜಸ್‍ಪ್ರೀತ್ ಬೂಮ್ರಾ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದರು, ಅವರು ಇನ್ನೂ ಸಂಪೂರ್ಣವಾಗಿ ಫಿಟ್ನೆಸ್‍ಗೊಳ್ಳದ ಕಾರಣ ವಿಶ್ವಕಪ್‍ನಿಂದಲೂ ಹೊರ ನಡೆದಿದ್ದಾರೆ. ಅವರ ಸ್ಥಾನವನ್ನು ತುಂಬಬಲ್ಲ ಸಮರ್ಥ ಬೌಲರ್ ಎಂದು ಗುರುತಿಸಿಕೊಂಡಿದ್ದ ನೆಟ್ ಬೌಲರ್ ದೀಪಕ್ ಚಹರ್ ಕೂಡ ಗಾಯಗೊಂಡು ದಕ್ಷಿಣ ಆಫ್ರಿಕಾ ಸರಣಿಯಿಂದ […]

ಟಿ-20ಸರಣಿ : ಬುಮ್ರಾ ಬದಲಿಗೆ ಸಿರಾಜ್‍ಗೆ ಅವಕಾಶ

ನವದೆಹಲಿ . ಸೆ.30 – ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಇನ್ನುಳಿದ ಎರಡು ಪಂದ್ಯಗಳಿಗೆ ಗಾಯಗೊಂಡಿರುವ ವೇಗಿ ಜಸ್ಪ್ರೀತ್ ಬುಮ್ರಾ ಅವರ ಬದಲಿಗೆ ಮೊಹಮ್ಮದ್ ಸಿರಾಜ್‍ಗೆ ಅವಕಾಶ ನೀಡಲಾಗಿದೆ. ಬೆನ್ನುಮೂಳೆಯ ಮುರಿತದಿಂದಾಗಿ ಬುಮ್ರಾ ಮುಂಬರುವ ಟಿ20 ವಿಶ್ವಕಪ್‍ನಿಂದ ಹೊರಗುಳಿಲಿದ್ದು ,ಬಿಸಿಸಿಐನ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ವಿರುದ್ಧದ ಟಿ- 20 ಸರಣಿಯ ಉಳಿದ ಪಂದ್ಯಗಳಿಗೆ ಮೊಹಮ್ಮದ್ ಸಿರಾಜ್ ಅವರನ್ನು ಹೆಸರನ್ನು ಘೊಷಿಸಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ವಿಷಯ ತಿಳಿಸಿದ್ದು ಬುಮ್ರಾ ಪ್ರಸ್ತುತ […]