ಭೀಕರ ಅಪಘಾತದಲ್ಲಿ 6 ಮಂದಿ ಸಾವು

ತಿರುಚಿರಾಪಳ್ಳಿ , ಮಾ 19- ವೇಗವಾಗಿ ಚಲಿಸುತ್ತಿದ್ದ ಮಿನಿವ್ಯಾನ್ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ತಿರುಚಿರಾಪಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಅವಘಡದಲ್ಲಿ ಮಿನಿವ್ಯಾನ್ ನಜ್ಜುಗುಜಾಜ್ಜಾಗಿದ್ದು ಅದರಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು ಅದರಲ್ಲಿ 6 ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಕ್ವಿಡಾರ್‌ನಲ್ಲಿ ಪ್ರಬಲ ಭೂಕಂಪ, 15 ಮಂದಿ ಸಾವು ಮೂವರು ಗಾಯಗೊಂಡವರನ್ನು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮೂಲಗಳ ಪ್ರಕಾರ ಎಲ್ಲರು […]

ಬ್ರೆಕ್ ಫೇಲ್ ಆಗಿ ನದಿಗೆ ನದಿ ಪಾತ್ರಕ್ಕೆ ಉರುಳಿದ ಬಸ್‍, 6 ಯೋಧರು ಸಾವು

ಶ್ರೀನಗರ, ಆ.16- ಅಮರನಾಥ್ ಯಾತ್ರೆಯ ಭದ್ರತಾ ಕೆಲಸ ಮುಗಿಸಿ ಮರಳುತ್ತಿದ್ದ ಇಂಡೋ-ಟಿಬೆಟಿಯನ್ ಗಡಿ ಭದ್ರತಾ ಪಡೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರಿದ್ದ ಬಸ್‍ವೊಂದು ನದಿ ಪಾತ್ರಕ್ಕೆ ಉರುಳಿ ಬಿದ್ದು ಆರು ಮಂದಿ ಯೋಧರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಂದನವಾರಿಯಿಂದ ಪಾಹಲ್ಗಾಮ್‍ಗೆ ಯೋಧರನ್ನು ಕರೆದೊಯ್ಯುತ್ತಿದ್ದ ಬಸ್ ಚಂದನವಾರಿಯ ಬಳಿ ಮೊರ್ಹ ಫ್ರಿಸ್ಲಾನ್ ತಿರುವಿನಲ್ಲಿ ಬ್ರೆಕ್ ಫೈಲ್ ಆಗಿ ಹಿಡಿತ ತಪ್ಪಿದೆ. ಎತ್ತರದ ಪ್ರದೇಶದಿಂದ ಬಸ್ ಸರಣಿ ಉರುಳುಗಳ ಮೂಲಕ ನದಿ ಪಾತ್ರಕ್ಕೆ […]