ಡೈಪರ್‌ನಲ್ಲಿ ಅಡಗಿಸಿಟ್ಟು ಚಿನ್ನ ಕಳ್ಳ ಸಾಗಾಣಿಕೆ

ಮಂಗಳೂರು,ಮಾ.18- ವಿದೇಶದಿಂದ ಚಿನ್ನವನ್ನು ಕಳ್ಳ ಸಾಗಾಣಿಕೆ ಮೂಲಕ ತರಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಲೇ ಇವೆ. ಸುಮಾರು ಎರಡು ವರ್ಷದ ಮಗುವಿನ ಡೈಪರ್‌ನಲ್ಲಿ ಹಳದಿ ಲೋಹವನ್ನು ಅಡಗಿಸಿಟ್ಟು ಸಾಗಾಣಿಕೆ ಮಾಡುವಾಗ ವ್ಯಕ್ತಿಯೊಬ್ಬರು ಸಿಕ್ಕಿ ಬಿದಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ ಪುರುಷ ಪ್ರಯಾಣಿಕನೊಬ್ಬ ತನ್ನ 21 ತಿಂಗಳ ಮಗಳ ಡೈಪರ್‌ನಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ. ದ್ರಾವಕ ರೂಪದಲ್ಲಿದ್ದ ಚಿನ್ನವನ್ನು ಡೈಪರ್‍ನ ಮಡಿಕೆಗಳಲ್ಲಿ ಅಡಗಿಸಿಡಲಾಗಿತ್ತು. ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಪತ್ತೆಯಾಗಿದೆ ಎಂದು ಪ್ರಕಟಣೆಯಲ್ಲಿ […]

ಅಮೆರಿಕಕ್ಕೆ ಮಾನವ ಕಳ್ಳಸಾಗಣೆ ಮಾಡುತ್ತಿದ್ದ ದೋಣಿಗಳು ಮುಳುಗಿ 8 ಮಂದಿ ಸಾವು

ಸ್ಯಾನ್ ಡಿಯಾಗೋ , ಮಾ. 13-ದಟ್ಟ ಮಂಜಿನ ನಡುವೆ ಎರಡು ವಲಸಿಗ ಕಳ್ಳಸಾಗಣೆ ದೋಣಿಗಳು ಮುಳುಗಿ ಸುಮಾರು ಎಂಟು ಜನರು ಸಾವನ್ನಪ್ಪಿರುವ ಘಟನೆ ಅಮೇರಿಕದ ಕರಾವಳಿಯ ಬ್ಲ್ಯಾಕ್ಸ್ ಬೀಚ್ ಬಳಿ ನಡೆದಿದೆ. ಮಾರಕ ಸಮುದ್ರ ಎಂದು ಕರೆಯುವ ಈ ಪ್ರದೇಶದಲ್ಲಿ ಅಮೆರಿಕಕ್ಕೆ ಮಾನವ ಕಳ್ಳಸಾಗಣೆ ಮಾಡುವ ದಾರಿಯಲ್ಲಿ ಒಂದಾಗಿದೆ. ಬೀಚ್ ಬಳಿ ಹಡಗೊಂದು ಭರಿ ಅಲೆಗಳಗೆ ಉರುಳಿಬಿದ್ದಿದೆ ಎಂದು ಮಾಹಿತಿ ಬಂದ ತಕ್ಚಣ ಕರಾವಳಿ ಪಡೆ ಅಧಿಕಾರಿಗಳು ಮಗುಚಿದ ಹಡಗಿನಲ್ಲಿ 23 ಜನರು ಇದ್ದರು ಎಂಟು ಜನರು […]

ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ಏರ್ ಇಂಡಿಯಾ ಸಿಬ್ಬಂದಿ

ಕೊಚ್ಚಿ ,ಮಾ.9- ಏರ್ ಇಂಡಿಯಾ ವಿಮಾನದ ಸಿಬ್ಬಂದಿಯೇ ಚಿನ್ನ ಕಳ್ಳಸಾಗಣೆ ಮಾಡುವಾಗ ಕಸ್ಟಮ್ಸ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ವಯನಾಡು ಮೂಲದ ಶಫಿ ಬಂಧಿತ ಆರೋಪಿಯಾಗಿದ್ದಾನೆ. ಕಳ್ಳಸಾಗಣೆ ಮಡುತ್ತಿದ್ದ 1ಕೆಜಿ 487 ಗ್ರಾಂ ಚಿನ್ನವನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.ಖಚಿತ ಮಾಹಿತಿ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ. ವೃದ್ಧೆ ಕಿವಿ ಹರಿದು ಓಲೆ ದರೋಡೆ ಮಾಡಿದ್ದ ಖದೀಮನ ಬಂಧನ ಆರೋಪಿ ಏರ್ ಇಂಡಿಯಾದ ಬಹ್ರೇನï-ಕೋಝಿಕೋಡ್-ಕೊಚ್ಚಿ ವಿಮಾದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಾಹಿತಿ ಪ್ರಕಾರ, ಆರೋಪಿಯು ತನ್ನ ಕೈಗಳಿಗೆ ಚಿನ್ನವನ್ನು ಸುತ್ತಿ ಅಂಗಿಯ […]

ಟಿಎಮ್‍ಸಿ ನಾಯಕ ಮೊಂಡಾಲ್ ಇಡಿ ಕಸ್ಟಡಿಗೆ

ನವದೆಹಲಿ,ಮಾ.8 – ಪಶ್ಚಿಮ ಬಂಗಾಳದ ಜಾನುವಾರು ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಟಿಎಮ್‍ಸಿ ನಾಯಕ ಅನುಬೃತ ಮೊಂಡಾಲ್ ಅವರನ್ನು ದೆಹಲಿ ಹೈಕೋರ್ಟ್ ಮಾ.10ರವರೆಗೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಒಪ್ಪಿಸಿದೆ. ಮೊಡಾಲ್ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಅರ್ಜಿಯನ್ನು ಮಧ್ಯ ರಾತ್ರಿ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿ ಇಡಿಗೆ ಒಪ್ಪಿಸಿದೆ. ತಂದೆ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ: ಖುಷ್ಬು […]

ಚಿನ್ನ ಕರಗಿಸುವ ಅಂಗಡಿ ಮೇಲೆ ದಾಳಿ : 36 ಕೆಜಿ ಚಿನ್ನ, 20 ಲಕ್ಷ ನಗದು ವಶ

ಮುಂಬೈ,ಜ.25- ಮುಂಬೈನ ಝವೇರಿ ಬಜಾರ್‍ನಲ್ಲಿರುವ ಚಿನ್ನದ ಅಂಗಡಿಯೊಂದರ ಮೇಲೆ ಕಂದಾಯ ಗುಪ್ತಚರ ವಿಭಾಗದ ನಿರ್ದೇಶಕರ (ಡಿಆರ್‍ಐ) ತಂಡ ದಾಳಿ ನಡೆಸಿ ಚಿನ್ನ ಕಳ್ಳಸಾಗಣೆಗೆ ಸಂಬಂಧಿಸಿದಂತೆ ದೊಡ್ಡ ದಂಧೆಯನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಝವೇರಿ ಬಜಾರ್‍ನ ಅಂಗಡಿಯೊಂದರಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಕರಗಿಸುವ ಕೆಲಸ ನಡೆಯುತ್ತಿತ್ತು. ರ್ನಿಧಿಷ್ಟ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಡಿಆರ್‍ಐ ತಂಡ, 36 ಕೆಜಿ ಚಿನ್ನ ಮತ್ತು 20 ಲಕ್ಷ ರೂ. ಮೌಲ್ಯದ ನಗದನ್ನು ವಶಪಡಿಸಿಕೊಳ್ಳಲಾಗಿದೆ. 27ರಂದು ಹುಬ್ಬಳ್ಳಿಗೆ ಅಮಿತ್ ಷಾ ಆಗಮನ, ನಾಯಕರಿಗೆ ಹೊಸ […]

ರಕ್ತಚಂದನ ಕಳ್ಳಸಾಗಾಣೆ-ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು, ಡಿ.26- ಆಂಧ್ರ ಪ್ರದೇಶದಿಂದ ರಕ್ತ ಚಂದನ ಮರಗಳನ್ನು ಕಳ್ಳಸಾಗಣೆ ಮಾಡಿಕೊಂಡು ಬಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿ 29 ಲಕ್ಷ ಮೌಲ್ಯದ ರಕ್ತ ಚಂದನ ತುಂಡುಗಳು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೊಡಿಗೇನಹಳ್ಳಿ ನಿವಾಸಿಗಳಾದ ಎಜಾಜ್, ಶೌಖತ್ ಮತ್ತು ಇಮ್ತಿಯಾಜ್ ಬಂಧಿತ ಆರೋಪಿಗಳು.ಆರೋಪಿಗಳು ಕರ್ನಾಟಕ, ತಮಿಳು ನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ರಕ್ತ ಚಂದನ ತುಂಡುಗಳನ್ನು ಆಂಧ್ರಪ್ರದೇಶದ ಕಾಡಿನಿಂದ ಅಕ್ರಮವಾಗಿ ಸಾಗಾಣಿಕೆ ಮಾಡಿಕೊಂಡು ಬೆಂಗಳೂರು ಗ್ರಾಮಾಂತರ ಜಿಲ್ಲೆಯ […]

ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ನುಸುಳುಕೋರನ ಮೇಲೆ BSF ಫೈರಿಂಗ್

ಜಮ್ಮು, ಆ.25 – ಪಾಕಿಸ್ತಾನದಿಂದ ಮಾದಕ ವಸ್ತುಗಳನ್ನು ಭಾರತದೊಳಗೆ ಕಳ್ಳಸಾಗಣೆ ಮಾಡುವ ಪ್ರಯತ್ನವನ್ನು ಬಿಎಸ್ಎಫ್ ಪಡೆಗಳು ವಿಫಲಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲಾಯಲ್ಲಿ ಇಂದು ಮುಂಜಾನೆ ಭಾರತದೊಳಗೆ ನುಗ್ಗುತ್ತಿದ್ದ ಪಾಕಿಸ್ತಾನಿ ಒಳನುಸುಳುಕೋರನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ ಅಂತಾರಾಷ್ಟ್ರೀಯ ಗಡಿಯ ಚಿಲ್ಲಿಯಾರಿ ಗಡಿ ಹೊರ ಠಾಣೆ ಬಳಿ ಚೀಲವನ್ನು ಹೊತ್ತುಕೊಂಡಿದ್ದ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಗಡಿ ರಕ್ಷಣಾ ಪಡೆ ಎಚ್ಚೆತ್ತು ಗುಂಡು ಹಾರಿಸಿದೆ. ಗುಂಡೇಟಿನಿಂದ ನುಸುಳುತ್ತಿದ್ದ ವ್ಯಕ್ತಿಗೆ ಗಾಯಗಳಾಗಿವೆ […]

ಸ್ವಾತಂತ್ರ್ಯೋತ್ಸವ ಬೆನ್ನಲ್ಲೇ ಮದ್ದುಗುಂಡು ಕಳ್ಳಸಾಗಣೆ ಮಾಡುತ್ತಿದ್ದ 6 ಮಂದಿ ಅರೆಸ್ಟ್

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮದ್ದುಗುಂಡುಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ದೆಹಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.ಅವರ ವಶದಿಂದ ಒಟ್ಟು 2,251 ಜೀವಂತ ಕಾಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಆರೋಪಿಗಳನ್ನು ರಾಷ್ಟ್ರ ರಾಜಧಾನಿಯ ಆನಂದ್ ವಿಹಾರ್ ಪ್ರದೇಶದಲ್ಲಿ ಎರಡು ಚೀಲಗಳ ಕಾಟ್ರಿಡ್ಜ್ಗಳೊಂದಿಗೆ ಬಂಧಿಸಲಾಗಿದೆ.ಉತ್ತರ ಪ್ರದೇಶದ ಲಕ್ನೋಗೆ ಸರಬರಾಜು ಮಾಡಲು ಉದ್ದೇಶಿಸಲಾಗಿತ್ತು ಎಂದು ಪೂರ್ವ ವಲಯದ ಸಹಾಯಕ ಪೊಲೀಸ್ ಆಯುಕ್ತ ವಿಕ್ರಮಜಿತ್ ಸಿಂಗ್ ಹೇಳಿದ್ದಾರೆ. ಪ್ರಕರಣದಲ್ಲಿ ಭಯೋತ್ಪಾದನೆಯ ಕೋನವನ್ನು ಪೊಲೀಸರು ಇನ್ನೂ ತಳ್ಳಿಹಾಕಿಲ್ಲ ಎಂದು […]