ಜಾರ್ಖಂಡ್ನಲ್ಲಿ ಯಾವುದೇ ಕ್ಷಣ ಬಾಂಬ್ ಸ್ಪೋಟಿಸಬಹುದು : ರಮೇಶ್ ಬೈಸ್

ರಾಂಚಿ,ಅ.28- ಜಾರ್ಖಾಂಡ್ನಲ್ಲಿ ಯಾವ ಸಂದರ್ಭದಲ್ಲಿ ಬೇಕಾದರೂ ಪರಮಾಣು ಬಾಂಬ್ ಸ್ಪೋಟಿಸಬಹುದು ಎಂಬ ರಾಜ್ಯಪಾಲ ರಮೇಶ್ ಬೈಸ್ ಅವರ ಹೇಳಿಕೆ ರಾಜಕೀಯ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಹೇಮಂತ್ ಸೂರೆನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ಈ ಹೇಳಿಕೆ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ರಾಯ್ಪುರದಲ್ಲಿ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಜ್ಯಪಾಲರು, ಸಿಎಂ ಸೂರೆನ್ ಪ್ರಕರಣಕ್ಕೆ ಸಂಬಂಧಿದಂತೆ ಚುನಾವಣಾ ಆಯೋಗದಿಂದ ಎರಡನೇ ಅಭಿಪ್ರಾಯ ಕೇಳಿರುವುದಾಗಿ ತಿಳಿಸಿದ್ದಾರೆ. ಆಯೋಗದ ಅಭಿಪ್ರಾಯ ಬಂದ ನಂತರ ಸಂವಿಧಾನಬದ್ಧ ಹಕ್ಕುಗಳ ಪ್ರಕಾರ ಯಾವ ನಿರ್ಧಾರ […]