ಮನಬಂದತೆ ನುಗ್ಗಿದ ಎಸ್‍ಯುವಿ ; ಇಬ್ಬರು ಸಾವು, 8 ಮಂದಿಗೆ ಗಾಯ

ನವದೆಹಲಿ,ಮಾ.9- ಕಾರು ಮತ್ತು ರಸ್ತೆ ಬದಿಯ ಬಂಡಿಗಳಿಗೆ ವೇಗವಾಗಿ ಬಂದ ಎಸ್‍ಯುವಿ ಡಿಕ್ಕಿ ಹೊಡೆದ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೈರುತ್ಯ ದಿಲ್ಲಿಯ ವಸಂತ್ ವಿಹಾರ್ ಪ್ರದೇಶದಲ್ಲಿ ನಡೆದಿದೆ. ವಸಂತ್ ವಿಹಾರ್ ಪ್ರದೇಶದಲ್ಲಿ ವೇಗವಾಗಿ ಬಂದ ಎಸ್‍ಯುವಿ ಎರಡು ಕಾರುಗಳು ಮತ್ತು ಮೂರು ಬಂಡಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತ-ಆಸ್ಟ್ರೇಲಿಯಾ ಅಂತಿಮ ಟೆಸ್ಟ್‌ಗೆ ಸಾಕ್ಷಿಯಾದ ಮೋದಿ-ಅಲ್ಬನಿಸ್ ಅಪಘಾತದಲ್ಲಿ ಮಕ್ಕಳು ಸೇರಿದಂತೆ ಎಂಟು ಮಂದಿ […]

ನಿಂತಿದ್ದ ಬಸ್‍ಗಳಿಗೆ ಟ್ರಕ್ ಡಿಕ್ಕಿಯಾಗಿ 14 ಮಂದಿ ಸಾವು

ಭೋಪಾಲ್, ಫೆ.24 – ರಸ್ತೆಯ ಬದಿಯಲ್ಲಿ ನಿಂತಿದ್ದ ಎರಡು ಬಸ್‍ಗಳಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 14ಜನರು ಸಾವನ್ನಪ್ಪಿ ಸುಮರು 40 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ-ಸತ್ನಾ ಗಡಿಯ ಮೊಹಾನಿಯಾ ಸುರಂಗದ ಬಳಿ ಕಳೆದ ರಾತ್ರಿ ನಡೆದಿದೆ. ಶಬರಿ ಮಾತೆಯ ಜಯಂತಿ ಅಂಗವಾಗಿ ಸತ್ನಾನಗರದ ಕೋಲ್ ಮಹಾಕುಂಭದಲ್ಲಿ ಭಾಗವಹಿಸಿ ಬಸ್‍ನಲ್ಲಿ ಹಿಂತಿರುಗುತ್ತಿದ್ದ ಭಕ್ತಾಗಳು ವಿಶ್ರಾಂತಿ ,ಊಟಕ್ಕೆಂದು ನಿಲ್ಲಿಸಿದದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಬಸ್‍ನಲ್ಲಿದ್ದವರು ಎಂದು ತಿಳಿದುಬಂದಿದೆ. ಶಬರಿ ಮಾತೆಯ ಜಯಂತಿ ಕಾರ್ಯಕ್ರಮಕ್ಕೆ ಕೇಂದ್ರ ಗೃಹ […]