ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಣೆ : ಶ್ರೀನಿವಾಸ ಪೂಜಾರಿ

ಬೆಂಗಳೂರ,ನ.10- ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ನೀಡಲು ಡಿಸೆಂಬರ್ 1ರಿಂದ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬೆಂಬಲ ಬೆಲೆಯಡಿ ಭತ್ತ ಖರೀದಿಸಲು ಪ್ರತಿ ಕ್ವಿಂಟಾಲ್ಗೆ 2040ರೂ. ನಿಗದಿಪಡಿಸಿದೆ. ಈ ದರಕ್ಕೆ ರೈತರು ಭತ್ತ ನೀಡುತ್ತಿಲ್ಲ. ಹೀಗಾಗಿ ಪ್ರತಿ ಕ್ವಿಂಟಾಲ್ಗೆ ರಾಜ್ಯ ಸರ್ಕಾರದಿಂದ 500ರೂ. ಹೆಚ್ಚುವರಿ ನೀಡಿ 2540ರೂ.ಗೆ ಒಂದು ಕ್ವಿಂಟಾಲ್ […]