ಭಾರತ ಮಾನವೀಯತೆ ಪರ ಸದಾ ನಿಲ್ಲುತ್ತದೆ: ಜೈಶಂಕರ್

ನವದೆಹಲಿ,ಫೆ.8- ಟರ್ಕಿಯೊಂದಿಗಿನ ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ಭಾರತ ಮಾನವೀಯತೆ ಪರವಾಗಿ ನಿಲ್ಲುತ್ತದೆ. ಸಂಕಷ್ಟದಲ್ಲಿರುವ ಆ ದೇಶಕ್ಕೆ ನೆರವಾಗುತ್ತದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದರು. ಟರ್ಕಿಗೆ ಪರಿಹಾರ ಒದಗಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಸುದೈವ ಕುಟುಂಬಕಂ ನೀತಿಯ ಪ್ರಕಾರ ಭಾರತವು ಮಾನವೀಯತೆ ಪರ ಸದಾ ನಿಲ್ಲುತ್ತದೆ. ಪ್ರಕತಿ ವಿಕೋಪದಂತಹ ಸಂದರ್ಭದಲ್ಲಿ ಅವರಿಗೆ ನೆರವಾಗುವುದು ಎಂದರು. ಭೂಕಂಪ ಪೀಡಿತ ಟರ್ಕಿ ರಾಷ್ಟ್ರಕ್ಕೆ ಭಾರತ ಇಲ್ಲಿಯವರೆಗೆ 30 ಹಾಸಿಗೆಗಳ ಕ್ಷೇತ್ರ ಆಸ್ಪತ್ರೆಯನ್ನು ಸ್ಥಾಪಿಸಲು ಎನ್‍ಡಿಆರ್‍ಫ್ ಸಿಬ್ಬಂದಿ […]

ಸಮಗ್ರ ಅಭಿವೃದ್ದಿಗಾಗಿ ಭಾರತದೊಂದಿಗೆ ಕೆಲಸ ಮಾಡಲು ಸಿದ್ದ ಎಂದ ಚೀನಾ

ಬೀಜಿಂಗ್,ಡಿ.25- ಗಡಿ ಭಾಗದ ಗಲಾಟೆಯ ನಡುವೆಯೂ ಚೀನಾದ ವಿದೇಶಾಂಗ ಸಚಿವ ವಾಂಗ್‍ಯಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಮಗ್ರ ಅಭಿವೃದ್ದಿಗಾಗಿ ಭಾರತದೊಂದಿಗೆ ಕೆಲಸ ಮಾಡಲು ಚೀನಾ ಸಿದ್ದವಿದೆ ಎಂದು ಹೇಳಿದ್ದಾರೆ. ವರ್ಷದ ಪ್ರಗತಿ ಪರಿಶೀಲನೆಯ ಬಳಿಕ ಬೀಜಿಂಗ್‍ನ ರಾಜತಾಂತ್ರಿಕತೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಚೀನಾ ಮತ್ತು ಭಾರತ ಪರಸ್ಪರ ಸಂಹವನವನ್ನು ನಿರ್ವಹಣೆ ಮಾಡುತ್ತಿದೆ. ರಾಜತಾಂತ್ರಿಕತೆ ಮತ್ತು ಸೇನೆಯಿಂದ ಸೇನೆಯ ನಡುವೆ ಚರ್ಚೆಗಳಾಗುತ್ತಿವೆ. ಉಭಯ ರಾಷ್ಟ್ರಗಳು ಗಡಿ ಭಾಗದಲ್ಲಿ ಸುಸ್ಥಿರತೆಯನ್ನು ಎತ್ತಿ ಹಿಡಿಯಲು ಬದ್ದವಾಗಿದೆ ಎಂದಿದ್ದಾರೆ. […]

ಕೊನೆ ಉಸಿರು ಇರುವವರೆಗೂ ಆದಿವಾಸಿಗಳ ನ್ಯಾಯಕ್ಕಾಗಿ ಹೋರಾಟ : ರಾಹುಲ್‍ಗಾಂಧಿ

ನವದೆಹಲಿ, ಆ.9- ನಾವಿಬ್ಬರು ಮತ್ತು ನಮಗಿಬ್ಬರು ಸಿದ್ಧಾಂತದಿಂದ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತರುವ ಮೂಲಕ ಆದಿವಾಸಿಗಳ ಹಕ್ಕು ಕಸಿಯುವ ಯತ್ನ ನಡೆಸಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಆರೋಪಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸದಾ ಕಾಲ ಬುಡಕಟ್ಟು ಮತ್ತು ಆದಿವಾಸಿಗಳ ನೀರು, ಅರಣ್ಯ ಹಾಗೂ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸುತ್ತಾ ಬಂದಿದೆ. ಈಗ ಆದಿವಾಸಿಗಳ ಹಕ್ಕುಗಳನ್ನು ಕಸಿಯಲು ಹೊಸ ನಿಯಮಗಳು ಹಾಗೂ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಇದು ನಾವಿಬ್ಬರು, ನಮಗಿಬ್ಬರು ಎಂಬ […]