ರಾಜ್ಯದ ಕೃಷಿ ಕ್ಷೇತ್ರದಲ್ಲಿ ಸಂಪೂರ್ಣ ಡಿಜಿಟಲೀಕರಣ

ಬೆಂಗಳೂರು,ಡಿ.6- ರಾಜ್ಯದ ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿದ್ದು, 2023ರ ವೇಳೆಗೆ ಆನ್‍ಲೈನಲ್ಲಿಯೇ ಬೆಳೆಗಳ ವಿತರಣೆ ಹಾಗೂ ಖರೀದಿ ಮಾಡಲಿದ್ದಾರೆ. ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿರುವುದು ದೇಶದಲ್ಲಿಯೇ ಮೊದಲಾಗಿದೆ. ರೈತರನ್ನು ಡಿಜಿಟಲೀಕರಣಗೊಳಿಸುವತ್ತ ರಾಜ್ಯದ ಕೃಷಿ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದ್ದು, 2023ರ ಏಪ್ರಿಲ್ 1 ರಿಂದ ರೈತರು ಸಂಪೂರ್ಣ ಕಾಗದರಹಿತ ಹಾಗೂ ಪಾರದರ್ಶಕ ರೀತಿಯಲ್ಲಿ ಖರೀದಿ ಮತ್ತು ವಿತಾರಣಾ ಪ್ರಕ್ರಿಯೆ ಮಾಡುವುದು ಕಡ್ಡಾಯ ಮಾಡಿದೆ. ನವೆಂಬರ್ 24, 2022 ರಂದು ಸರ್ಕಾರ ಆದೇಶದ ಹೊಡಿಸಿತ್ತು. ಡಿಸೆಂಬರ್ 31, 2022 ರ ಆರಂಭದಲ್ಲಿ, […]

ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷೆಗೂ ಮೀರಿ ಹರಿದುಬಂತು ಆದಾಯ

ಬೆಂಗಳೂರು,ಡಿ.5- ಆದಾಯ ಸಂಗ್ರಹದಲ್ಲಿ ರಾಜ್ಯ ಉತ್ತಮ ಸಾಧನೆ ತೋರುತ್ತಿದೆ. ಕಳೆದ ಬಾರಿಗಿಂತ ಗಣನೀಯ ಏರಿಕೆ ಕಂಡಿದ್ದು, ಇದರಿಂದ 2022-23 ಬಜೆಟ್ ಅಂದಾಜು ಮೀರಿ ಆದಾಯ ಸಂಗ್ರಹದ ನಿರೀಕ್ಷೆ ಮೂಡಿದೆ.ಕಳೆದ ಮೂರು ವರ್ಷಗಳಿಂದ ಕೋವಿಡ್ ನಿರ್ಬಂಧಗಳಿಂದ ರಾಜ್ಯದ ಆದಾಯ ಸೊರಗಿ ಹೋಗಿದ್ದವು. ತೆರಿಗೆಮೂಲಗಳಿಂದ ನಿರೀಕ್ಷಿತ ಆದಾಯ ಸಂಗ್ರಹ ಸಾಧ್ಯವಾಗಿ ರಲಿಲ್ಲ. ಇದರಿಂದ ರಾಜ್ಯದ ಬೊಕ್ಕಸ ಆದಾಯ ಕೊರತೆ ಅನುಭವಿಸಿತ್ತು. ಆದರೆ ಇದೀಗ ಕೋವಿಡ್ ಆತಂಕ ಬಹುತೇಕ ದೂರವಾಗಿದ್ದು, ರಾಜ್ಯ ಸರ್ಕಾರದ ಆದಾಯ ಸಂಗ್ರಹ ಮತ್ತೆ ಸಂಪೂರ್ಣವಾಗಿ ಚೇತರಿಕೆ ಕಂಡಿದೆ. […]