ಹಳೆ ಪಿಂಚಣಿ ವ್ಯವಸ್ಥೆಯಿಂದ ಮುಂದಿನ ಪೀಳಿಗೆಯ ಭವಿಷ್ಯ ನಾಶ : ಮೋದಿ

ನವದೆಹಲಿ,ಫೆ.10- ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಿದರೆ ಮುಂದಿನ ಪೀಳಿಗೆ ನಮ್ಮ ಮಕ್ಕಳ ಭವಿಷ್ಯ ಹಾಳಾಗಿ ಹೋಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿವಿಧ ರಾಜ್ಯಗಳ ಸರ್ಕಾರಿ ನೌಕರರು ಹೊಸ ಪಿಂಚಣಿ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದು, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರಿ ನೌಕರರ ಬೇಡಿಕೆ ಸ್ಪಂದಿಸಿರುವ ಕಾಂಗ್ರೆಸ್ ನಮಗೆ ಅಧಿಕಾರ ಸಿಕ್ಕರೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ಭರವಸೆ ನೀಡುತ್ತಿದೆ. ಬಹುತೇಕ […]

ಆಕ್ಸಿಜನ್ ದಾಸ್ತಾನು ಖಚಿತ ಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸೂಚನೆ

ನವದೆಹಲಿ,ಡಿ.24- ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಭಾರಿ ಅನಾವುತ ಮಾಡುತ್ತಿರುವ ಬೆನ್ನಲ್ಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರ, ದ್ರವರೂಪದ ವೈದ್ಯಕೀಯ ಆಮ್ಲಜನಕ ಲಭ್ಯತೆ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ.ಮನೋಹರ್ ಅಗ್ನಿನಿ ಅವರು, ಪಿಎಸ್‍ಎ ಪ್ಲಾಂಟ್‍ಗಳು ಪೂರ್ಣ ಪ್ರಮಾಣ ಹಾಗೂ ನಿಯಮಿತವಾಗಿ ಕೆಲಸ ಮಾಡುತ್ತಿವೆ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಮಾಕ್ ಡ್ರಿಲ್ ಮಾಡುವಂತೆ […]

ಕಾರ್ಪೊರೇಟ್ ರಾಜ್ಯಗಳ ಕಬಂಧ ಬಾಹುಗಳಲ್ಲಿ ಭಾರತ : ಹೆಚ್‌ಡಿಕೆ

ಬೆಂಗಳೂರು, ಅ.3- ಕಾರ್ಪೊರೇಟ್ ರಾಜ್ಯದ ಕಬಂಧ ಬಾಹುಗಳಲ್ಲಿ ಭಾರತ ಸಿಕ್ಕಿಬಿದ್ದಿರುವುದು ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು ಜನರ ಅಸಹನೆ, ಬೇಗುದಿ ದಿನೇ ದಿನೆ ಹೆಚ್ಚುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಚ್ಚೆತ್ತು ಕೊಳ್ಳಲು ಇದು ಸಕಾಲ ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ ಮಹಾ ಆಕ್ರೋಶಕ್ಕೆ ಕಾರಣವಾದರೂ ಅಚ್ಚರಿ ಇಲ್ಲ ಎಂದಿದ್ದಾರೆ. ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ ಎಂದು ಬಿಜೆಪಿಯ […]