ರಾಷ್ಟ್ರಪತಿ ಚುನಾವಣೆ : ಹೋಟೆಲ್ ವಾಸ್ತವ್ಯಕ್ಕೆ ಬಿಜೆಪಿ ಶಾಸಕರ ಅಸಮಾಧಾನ
ಬೆಂಗಳೂರು, ಜು.16- ರಾಷ್ಟ್ರಪತಿ ಚುನಾವಣೆ ಮುಗಿಯುವವರೆಗೂ(ಜು.18) ತನ್ನ 122 ಶಾಸಕರು ಮತ್ತು 25 ಸಂಸದರು ನಗರದ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡುವಂತೆ ಬಿಜೆಪಿ ಆದೇಶ ಹೊರಡಿಸಿದೆ. ಇಂದು ಸಂಜೆಯೊಳಗೆ ಹೋಟೆಲ್ಗೆ ಬಂದು ಸೇರುವಂತೆ ಮುಖ್ಯಸಚೇತಕ ಎಂ.ಸತೀಶ್ ರೆಡ್ಡಿ ಅವರು ಈಗಾಗಲೇ ಎಲ್ಲ ಶಾಸಕರಿಗೂ ಸಂದೇಶ ಕಳುಹಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಯಾವ ರೀತಿ ಮತದಾನ ಮಾಡಬೇಕು ಎಂಬುದರ ಬಗ್ಗೆ ಇದೇ ಹೊಟೇಲ್ನಲ್ಲಿ ಭಾನುವಾರ ಅಣಕು ಮತದಾನ ನಡೆಸಲಾಗುವುದು. ಇದಕ್ಕಾಗಿ ದೆಹಲಿಯಲ್ಲಿ ಮೂವರು ನಾಯಕರಿಗೆ ತರಬೇತಿ ನೀಡಿ ಕಳುಹಿಸಲಾಗಿದೆ ಎಂದು […]