ಕೃಷ್ಣನ ವಿಗ್ರಹದೊಂದಿಗೆ ತಾಜ್ ಮಹಲ್ ಪ್ರವೇಶಿಸಿದ ಯುವಕ
ಆಗ್ರಾ, ಆ.30 – ರಾಜಸ್ಥಾನದ ಜೈಪುರದ ಪ್ರವಾಸಿ ಯುವಕ ಕೃಷ್ಣನ ವಿಗ್ರಹದೊಂದಿಗೆ ತಾಜ್ ಮಹಲ್ ಪ್ರವೇಶಿಸುವುದನ್ನು ಸಿಬ್ಬಂದಿ ತಡೆದು ನಿಲಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ. ಸ್ಥಳೀಯ ಹಿಂದೂ ಸಂಘಟನೆಗಳು ಪ್ರವಾಸಿಗರನ್ನು ತಡೆದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸïಐ), ಆಗ್ರಾ ವೃತ್ತದ ಅಕಾರಿಯೊಬ್ಬರು, ಈ ಬಗ್ಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಅಕಾರಿಗಳೊಂದಿಗೆ ವಿಚಾರಿಸುವುದಾಗಿ ತಿಳಿಸಿದ್ದಾರೆ. ಪ್ರವಾಸಿ ಗೌತಮ್ ತಾಜ್ ಮಹಲ್ ಬಳಿ […]