ವೇತನ ಹೆಚ್ಚಳ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸರ್ಕಾರಿ ನೌಕರರು

ಬೆಂಗಳೂರು,ಮಾ.1- ಬರುವ ಏಪ್ರಿಲ್ 1ರಿಂದಲೇ ಜಾರಿಯಗುವಂತೆ ಸರ್ಕಾರಿ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಸರ್ಕಾರಿ ನೌಕರರು ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ಹಿಂಪಡೆದಿದ್ದಾರೆ. ಇದರಿಂದಾಗಿ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದ್ದು, ಆಸ್ಪತ್ರೆ ಪುರಸಭೆ, ನಗರಸಭೆ, ಆರೋಗ್ಯ ಕೇಂದ್ರಗಳು ಸೇರಿದಂತೆ ಸರ್ಕಾರದ ಎಲ್ಲ ಸೇವೆಗಳಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ ಹಣಕಾಸು ಇಲಾಖೆ ಅಕಾರಿಗಳ ಜೊತೆ ಚರ್ಚಿಸಿ ಸರ್ಕಾರಿ ನೌಕರರ ಬೇಡಿಕೆಯಂತೆ ಶೇ.17ರಷ್ಟು ವೇತನವನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದರು.ಆದರೆ ಇದನ್ನು ಒಪ್ಪದ […]

ಬಿಬಿಎಂಪಿ ನೌಕರರ ಬಂದ್ ಯಶಸ್ವಿ

ಬೆಂಗಳೂರು,ಮಾ.1- ಏಳನೇ ವೇತನ ಆಯೋಗ ರಚನೆ ಹಾಗೂ ಓಪಿಎಸ್ ಯೋಜನೆ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ನಡೆಸುತ್ತಿರುವ ಮುಷ್ಕರ ಬೆಂಬಲಿಸಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆ ಯಶಸ್ವಿಯಾಗಿದೆ. ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸುತ್ತಿರುವ 17 ಸಾವಿರಕ್ಕೂ ಹೆಚ್ಚು ನೌಕರರು ಇಂದು ತಮ್ಮ ಕಚೇರಿಗಳಿಗೆ ಹಾಜರಾಗದೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.ಸರ್ಕಾರ ಹಾಗೂ ಬಿಬಿಎಂಪಿ ಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರ ಜೀವ ಉಳಿಸಿ ಉತ್ತಮ ಜೀವನ ನಿರ್ವಹಣೆಗೆ ಸರ್ಕಾರ ಈ […]

ಮತ್ತೆ ಮುಷ್ಕರಕ್ಕಿಳಿಯಲು ಸಾರಿಗೆ ನೌಕರರ ತೀರ್ಮಾನ

ಬೆಂಗಳೂರು,ಡಿ.12- ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತೆ ಬೀದಿಗಿಳಿಯಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ. ಬೇಡಿಕೆ ಈಡೇರಿಸುವ ಭರವಸೆ ನೀಡಿ ಮತ್ತೆ ಮಾತು ತಪ್ಪಿರುವ ಸರ್ಕಾರದ ವಿರುದ್ಧ ಮುಷ್ಕರದ ಅಸ್ತ್ರ ಪ್ರಯೋಗಿಸಲು ಸಾರಿಗೆ ನೌಕರರು ನಿರ್ಧರಿಸಿದ್ಧಾರೆ. ಕೊಟ್ಟ ಮಾತು ತಪ್ಪಿರುವ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ರಾಜ್ಯ ವ್ಯಾಪಿ ಮುಷ್ಕರ ನಡೆಸುವುದಾಗಿ ಕೆಎಸ್ಆರ್‌ಟಿಸಿ ಸಾರಿಗೆ ನೌಕರರ ಸಂಘಟನೆ ಮುಖಂಡರು ತಿಳಿಸಿದ್ದಾರೆ. ಲವ್ ಜಿಹಾದ್ ಪ್ರಕರಣಗಳ ತನಿಖೆಗೆ ವಿಶೇಷ ಶಾಖೆ ಸ್ಥಾಪಿಸುವಂತೆ ಆಗ್ರಹ ಈಡೇರದ ನೌಕರರ ಬೇಡಿಕೆಗಳೇನು?ಆರನೇ ವೇತನ […]