ರ‍್ಯಾಗಿಂಗ್ ಪಿಡುಗಿಗೆ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಬಲಿ

ಹೈದರಾಬಾದ್,ಫೆ.27- ರ‍್ಯಾಗಿಂಗ್ ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದ 26 ವರ್ಷದ ಡಿ. ಪ್ರೀತಿ ಸಾವಿಗೀಡಾಗಿರುವ ನತದೃಷ್ಟೆ. ಕಾಲೇಜಿನ ಸಿನಿಯರ್ಸ್ ಸ್ಟೂಡೆಂಟ್ಸ್‍ನಿಂದ ರ‍್ಯಾಗಿಂಗ್‍ಗೆ ಒಳಗಾಗಿದ್ದ ಪ್ರೀತಿ ಎಂಜಿಎಂ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರೀತಿ ಕೆಲ ಸಮಯದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ತಕ್ಷಣ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆ ಚಿಕಿತ್ಸೆ […]

ಅಜ್ಜಿ ಚಪ್ಪಲಿ ಕೊಡಿಸಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗ

ಔರಂಗಾಬಾದ್,ಫೆ.14- ಅಜ್ಜಿ ಹೊಸ ಚಪ್ಪಲಿ ಕೊಡಿಸಲಿಲ್ಲ ಎಂದು 10 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ 10 ವರ್ಷದ ಬಾಲಕ ತನ್ನ ಅಜ್ಜಿ ಹೊಸ ಪಾದರಕ್ಷೆಗಳನ್ನು ಖರೀದಿಸಲು ನಿರಾಕರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಕ್ಕದ ಹಳ್ಳಿಯ ದಂಪತಿ ಮಗು ತನ್ನ ಅಜ್ಜಿಯೊಂದಿಗೆ ವಾಸಿಸುತಿತ್ತು. ಹೊರಗಡೆ ಹೋಗಿದ್ದಾಗ ಮಗು ಹೊಸ ಜೋಡಿ ಚಪ್ಪಲಿಗಳನ್ನು ಕೇಳಿದನು ಆದರೆ ಅವನ ಬೇಡಿಕೆಗೆ ಅವನ ಅಜ್ಜಿ ಒಪ್ಪಲಿಲ್ಲ. ಇದರಿಂದ ಮನನೊಂದ ಮಗು ಮನೆಗೆ […]

ಬಿಎಂಟಿಸಿ ಚಾಲಕನ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ

ಬೆಂಗಳೂರು, ಜ.31- ಲಾಡ್ಜ್ವೊಂದರಲ್ಲಿ ಬಿಎಂಟಿಸಿ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹಲವಾರು ಅನುಮಾನ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಕೆಲಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೊರ ಬಂದಿದ್ದು, ಮಲ್ನಾಡ್ ಲಾಡ್ಜ್ಗೆ ಏಕೆ ಬಂದಿದ್ದ, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪುಟ್ಟೇಗೌಡನ ಮೊಬೈಲ್ಗೆ ಬಂದಿರುವ ಕರೆಗಳ ಬಗ್ಗೆಯೂ ಪೊಲೀಸರು ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಕೆಂಗೇರಿ […]