ಸಿದ್ದರಾಮಯ್ಯ ಆಡಳಿತದಲ್ಲಿ ಭರವಸೆ ಉಚಿತ, ಸಾಲ ಖಚಿತ

ಬೆಂಗಳೂರು, ಜ.15- ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಆಡಳಿತ ಎಂದರೆ ಭರವಸೆ ಉಚಿತ, ಸಾಲ ಖಚಿತ. ರಾಜ್ಯದ ಬೊಕ್ಕಸದ ಮೇಲೆ ಋಣಭಾರ ಹೊರಿಸುವ ಅರ್ಥನೀತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳಿ ಎಂದು ಇಂಧನ ಹಾಗೂ ಕನ್ನಡ- ಸಂಸ್ಕøತಿ ಸಚಿವ ವಿ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಎಲ್ಲ ಆಯಾಮ ಪರಿಶೀಲಿಸಿದಾಗ ನೀವು ಕೊಟ್ಟ ಉಚಿತ ವಿದ್ಯುತ್ ಭರವಸೆ ಈಡೇರಿಸುವುದಕ್ಕೆ ವಾರ್ಷಿಕ 9000 ಕೋಟಿ ರೂ. ಬೇಕಾಗುತ್ತದೆ. ಅಂದರೆ ವಾರ್ಷಿಕವಾಗಿ ಮತ್ತೆ […]

ಜನವರಿ ಮೊದಲ ವಾರದಲ್ಲಿ ಕೆಪಿಟಿಸಿಎಲ್ ಎಇಇ,ಜೆಇ ನೇಮಕಾತಿ ಪರೀಕ್ಷೆ ಫಲಿತಾಂಶ

ಬೆಳಗಾವಿ ಸುವರ್ಣಸೌಧ,ಡಿ.20: ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನೆವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದ್ದು,ಫಲಿತಾಂಶ ಪ್ರಕಟಿಸಲಾಗಿರುವುದಿಲ್ಲ;ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕಿದ್ದು, ಈ ಕುರಿತು ಕೆಇಎ […]