ಸುಪ್ರೀಂ ತೀರ್ಪು ಸ್ವಾಗತಾರ್ಹ : ಅರಗ ಜ್ಞಾನೇಂದ್ರ

ಬೆಂಗಳೂರು,ಅ.13- ಶಿಕ್ಷಣ ಸಂಸ್ಥೆ ಗಳಲ್ಲಿ ಹಿಜಾಬ್ ಧರಿಸುವ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸರ್ಕಾರ ಸ್ವಾಗತಿಸಲಿದ್ದು, ರಾಜ್ಯಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಏನೇ ತೀರ್ಪು ಕೊಟ್ಟರು ಸರ್ಕಾರ ಆದೇಶಕ್ಕೆ ತಲೆಬಾಗುತ್ತದೆ ವಿಭಿನ್ನ ತೀರ್ಪು ನೀಡಿರುವುದರಿಂದ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗಲಿದೆ. ಅಂತಿಮ ತೀರ್ಪು ಬರುವರೆಗೂ ನಾವು ಕಾಯೋಣ ಎಂದು ತಿಳಿಸಿದರು. ಹೈಕೋರ್ಟ್ ಸೇರಿದಂತೆ ಸುಪ್ರೀಂಕೋರ್ಟ್‍ವರೆಗೂ ಹಿಜಾಬ್ […]